Home Posts tagged delhi

ಸಿಎಎ ಅಸಾಂವಿಧಾನಿಕ -ಅಭಿನವ್ ಚಂದ್ರಚೂಡ್

ಭಾರತೀಯ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಆಗಿರುವ ಡಿ. ವೈ. ಚಂದ್ರಚೂಡ್ ಅವರ ಮಗ ವಕೀಲರಾದ ಅಭಿನವ್ ಚಂದ್ರಚೂಡ್ ಅವರು ಕೊಲ್ಕತ್ತಾದಲ್ಲಿ ಮಾತನಾಡುತ್ತ ಸಿಎಎ ಅಸಾಂವಿಧಾನಿಕ ಎಂದು ಹೇಳಿದರು. ವಕೀಲರಾದ ಅಭಿನವ್ ಅವರು ಸಂವಿಧಾನದ 14 ಮತ್ತು ಕೆಲವು ವಿಧಿಗಳನ್ನು ಉದಾಹರಿಸಿ ಸಿಎಎ ಸಂವಿಧಾನದ ಆಶಯಗಳಿಗೆ, ಸರ್ವರಿಗೆ ಸಮ ಬಾಳು ತತ್ವಕ್ಕೆ ವಿರುದ್ಧವಾದುದು ಎಂದು

ಮಾರ್ಚ್ 10ರಂದು ದೇಶದೆಲ್ಲೆಡೆ ರೈಲು ತಡೆ

ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ ಕೂಟವು ಈ ಬಗೆಗೆ ಹೇಳಿಕೆ ನೀಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ರೈತ ಸಂಘಟನೆಯವರು ಮಾರ್ಚ್ 6ರಂದು ದಿಲ್ಲಿ ಮುತ್ತಿಗೆ ಹಾಕುವುದಾಗಿಯೂ ಹೇಳಿದೆ. ಮೋದಿಯವರ ಸರಕಾರವು ರೈತರ ಚಳವಳಿ ಹೊಸಕುವುದು ಸಾಧ್ಯವಿಲ್ಲ ಎಂದು ಟಿಕಾಯತ್ ತಿಳಿಸಿದ್ದಾರೆ.

ದಿಲ್ಲಿ: ಮೈತ್ರಿ, ಸೀಟು ಹಂಚಿಕೆ ಬಗೆಗೆ ಸ್ಪಷ್ಟನೆ

ದಿಲ್ಲಿಯ ದಿಲ್ಲಿ ಪಶ್ಚಿಮ, ದಿಲ್ಲಿ ದಕ್ಷಿಣ, ದಿಲ್ಲಿ ಪೂರ್ವ ಮತ್ತು ನವದೆಹಲಿ ಈ ನಾಲ್ಕು ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಈಶಾನ್ಯ ದಿಲ್ಲಿ, ವಾಯುವ್ಯ ದಿಲ್ಲಿ ಮತ್ತು ಚಾಂದಿನಿ ಚೌಕ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.ಎಎಪಿಯವರೂ ಇದ್ದ ಮಾಧ್ಯಮ ಮಾತುಕತೆಯಲ್ಲಿ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಮಾಹಿತಿ ನೀಡಿದರು.ಗುಜರಾತಿನ 26ರಲ್ಲಿ 24ಕಡೆ ಕಾಂಗ್ರೆಸ್

ರೈತ ಶುಭಕರಣ್ ಸಿಂಗ್ ಸಾವು : ದಿಲ್ಲಿ ಹರಿಯಾಣ ಗಡಿಯಲ್ಲಿ ಕೊಲೆ : ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ

21ರ ಪ್ರಾಯದ ಶುಭಕರಣ್ ಸಿಂಗ್ ಎರಡು ಎಕರೆ ಹೊಲ ಹೊಂದಿದ್ದಾನೆ. ತಂಗಿಯ ಮದುವೆಗಾಗಿ ಸಾಲ ಮಾಡಿದ್ದ. ಈಗ ರೈತರ ಚಳವಳಿಯಲ್ಲಿ ದಿಲ್ಲಿ ಹರಿಯಾಣ ಗಡಿಯಲ್ಲಿ ಸರಕಾರದ ರೈತ ಚಳವಳಿ ಹತ್ತಿಕ್ಕುವ ಹೋರಾಟದಲ್ಲಿ ಬಲಿಯಾಗಿದ್ದಾನೆ.ಪಂಜಾಬದ ಭಟಿಂಡಾ ಜಿಲ್ಲೆಯ ಬಾಲೋಕ್ ಗ್ರಾಮದ ಯುವಕ ರೈತನಿವನು. ಈಗ ಪೋಲೀಸರ ದಾಳಿಯಲ್ಲಿ ರೈತರ ಪ್ರಕಾರ ಕೊಲೆಯಾಗಿದ್ದಾನೆ. ಸರಕಾರ ಸರಿಯಾದ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿರುವ ರೈತ ನಾಯಕರು ತಾವೇ ಒಂದಷ್ಟು ಸಣ್ಣ ಪ್ರಮಾಣದಲ್ಲಿ ಪರಿಹಾರ ಒಟ್ಟು

ಬಿಜೆಪಿಯು ನಮ್ಮ ಹಣ ಕದಿಯುತ್ತಿದೆ : ಕೆ. ಸಿ. ವೇಣುಗೋಪಾಲ್

ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಹಾಗೂ ಕಾಂಗ್ರೆಸ್ಸಿನ ಬ್ಯಾಂಕ್ ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65.89 ಕೋಟಿ ರೂಪಾಯಿ ಕತ್ತರಿಸಿಕೊಳ್ಳುತ್ತಿದೆ ಇದು ಬಿಜೆಪಿ ಕದಿಯುತ್ತಿರುವ ಹಣ ಎಂದು ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಆಪಾದಿಸಿದರು.ನಾವು ಕೇಂದ್ರದಲ್ಲಿ ಆಳುತ್ತಿದ್ದಾಗ ಬಿಜೆಪಿ ವಿಷಯದಲ್ಲಿ ನಾವು ಹೀಗೆ ಎಂದೂ ಹೀಗೆ ನಡೆದುಕೊಂಡಿಲ್ಲ. ಬಿಜೆಪಿಯು ರಾಜಕೀಯ ಪಕ್ಷವಾಗಿ ಎಂದೂ ತೆರಿಗೆ ಕಟ್ಟಿಲ್ಲ. ಆದರೆ ನಮ್ಮ ಖಾತೆಗೆ ತೆರಿಗೆ ಎನ್ನುತ್ತಿದೆ. ಯಾರು

ದೆಹಲಿ: ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಚಿಂತನ್ ಎಸ್. ಶೆಟ್ಟಿಗೆ 1 ಚಿನ್ನ, 4 ಬೆಳ್ಳಿ ಪದಕ

ದೆಹಲಿಯಲ್ಲಿ ನಡೆದ 67ನೇ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2023-24ರ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ ಅವರು, 1 ಚಿನ್ನ ಹಾಗೂ 4 ಬೆಳ್ಳಿ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜನವರಿ 3ರಿಂದ 9ರ ವರೆಗೆ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಈಜು ಸಂಕೀರ್ಣದಲ್ಲಿ ನಡೆದ ಸ್ಕೂಲ್ ಗೇಮ್ಸ್ ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಈಜು