ದೇರಳಕಟ್ಟೆ: ನಿಟ್ಟೆ ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಆಂಡ್ ರೇಡಿಯಾಲಜಿ ವಿಭಾಗದ ಆಶ್ರಯದಲ್ಲಿ ಎನ್ಸಿಎನ್ ಐಟಿ-2024 ನಿಟ್ಟೆ ಇಮೇಜಿಂಗ್ ಟೆಕ್ನಾಲಜಿ ಇದರ ಮೂರನೇ ರಾಷ್ಟ್ರೀಯ ಸಮ್ಮೇಳನ ಕ್ಷೇಮ ಆಡಿಟೋರಿಯಂನಲ್ಲಿ ನಡೆಯಿತು. ದೇರಳಕಟ್ಟೆಯ ನಿಟ್ಟೆ ಪರಿಗಣಿತ ವಿ.ವಿ.ಯ ಉಪಕುಲಾಧಿಪತಿ ವಿಶಾಲ್ ಹೆಗ್ಡೆ ಎನ್ ಸಿ ಎನ್ ಐಟಿ 2024
ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,
ಸುರತ್ಕಲ್ ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸುತ್ತದೆ. ವಿದ್ಯಾರ್ಥಿಗಳು ಮಣಿಪಾಲಕ್ಕೆ ತೆರಳಿ ಬರುವಂತಹ ಹೊತ್ತಿನಲ್ಲಿ ಸುರತ್ಕಲ್ ಬಳಿ ತಡೆದು ಹಲ್ಲೆ ನಡೆಸಿದ ಬಿಜೆಪಿ,