ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ
ಕರ್ನಾಟಕದಲ್ಲಿ 49,000 ಅಪ್ರಾಪ್ತ ಗರ್ಭಿಣಿಯರು ಇದ್ದಾರೆ. ಇದು ಬಿಗಡಾಯಿಸಿರುವ ಸಮಸ್ಯೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದ್ದಾರೆ. ಕಲ್ಯಾಣ ಕರ್ನಾಟಕವೆಂಬೊ ಮಾಜೀ ಹೈದರಾಬಾದ್ ಕರ್ನಾಟಕ ಮತ್ತು ಗೌಡರ ಮಂಡ್ಯ ಜಿಲ್ಲೆಯಲ್ಲಿ ಬಾಲ ಬಸುರಿಯರ ಸಂಖ್ಯೆ ಅಗಣಿತ ಎಂದೂ ಅವರು ಹೇಳಿದ್ದಾರೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯದಿಂದ ಮರು ಸಮೀಕ್ಷೆ ನಡೆಸುವ ಕಜ್ಜದಲ್ಲಿ ಅವರು ಈಡುಗೊಂಡಿದ್ದಾರೆ. ಬಾಲ ಬಸುರಿಯರು