Home Posts tagged #director

ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ತಮಿಳು ಚಿತ್ರ ನಿರ್ದೇಶಕ ಅತ್ಲೇ ಭೇಟಿ, ಅನ್ನದಾನಕ್ಕೆ ದೇಣಿಗೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ

ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ

ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80 ಶೇಕಡಾಕ್ಕೂ ಹೆಚ್ಚು ನಟನಟಿಯರ ಪಾಡು ಇದೇ ಆಗಿತ್ತು. ಈಗಿನ ನಟ ನಟಿಯರು ಬಹುತೇಕ ಹುಶಾರು. ಅವರು

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ

ನೇಹದ ನಾಟಕ ನೇಯ್ಗೆ

ಬರಹ: ಪೇರೂರು ಜಾರು( ಹಿರಿಯ ಸಂಪಾದಕರು) ನೇಹದ ನೇಯ್ಗೆ ಒಂದು ರಂಗಾಸಕ್ತರ ಕಾರ್ಯಾಗಾರ. ಅದು ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನ ಆತಿಥ್ಯದಲ್ಲಿ ನಡೆದು ಮುಗಿದಿದೆ. ನಾಟಕಕ್ಕೆ ಒಂದು ಕಾಯಂ ಗುರುತು ಇದೆ. ಅದು ಒಂದು ಕಡೆ ನಗು ಮುಖ, ಇನ್ನೊಂದು ಕಡೆ ಅಳು ಮುಖ. ಅರ್ಧ ಶತಮಾನದ ಹಿಂದಿನವರಗೆ ಎಲ್ಲ ರಂಗ ಕಲೆಗೆ ಏನು ದೈವ ಕಲೆಗೆ ಸಂಬಂಧಿಸಿದವರ ಬದುಕು ನಗುವಿನ ಅಳುವಿನ ಉಯ್ಯಾಲೆ ಈ ರಂಗ ಸಂಗದ ಕರೆಯೋಲೆ ಎಂದು ಜೋಲಿ ಹೊಡೆಯುತ್ತಿದ್ದುದಾಗಿತ್ತು. ಆದರೆ ಅದು […]