ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ
ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಬಡವರ ಜೇಬಿಗೆ ಕತ್ತರಿ ಹಾಕುವಂತಹ ನಿರ್ಣಯ ಸರಿಯಲ್ಲ.
ಮಂಜೇಶ್ವರ: ಸಿಪಿಐಎಂ ರಾಜ್ಯ ಸಮಿತಿ ತೀರ್ಮಾನ ಪ್ರಕಾರ ಕೇರಳ ಎಲ್ಲಾ ಏರಿಯಾ ಕೇಂದ್ರಗಳಲ್ಲಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ನೇತೃತ್ವದಲ್ಲಿ ಉಪ್ಪಳ ಪೋಸ್ಟ್ ಆಫೀಸ್ ಎದುರುಗಡೆ ಧರಣಿ ಹಮ್ಮಿಕೊಳಲಾಯಿತು. ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕಾಂ ಕೆ ವಿ ಕುಂಞಿಹಿರಾಮನ್ ಧರಣಿ ಉದ್ಘಾಟಿಸಿದರು. ಅಬ್ದುಲ್ ರಝಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದ್ದರು.