ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್
ಮಂಗಳೂರು: ರಾಜ್ಯದಿಂದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ನಾಲ್ಕು ತಂಡಗಳ ನೇತೃತ್ವದಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳನ್ನು ಪ್ರವೇಶಿಸಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದೆ. ಆರ್.ಅಶೋಕ್ ಹಾಗೂ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡವು ಮುನ್ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾ.11-13ರವರೆಗೆ ದ.ಕ.ಜಿಲ್ಲೆಯಲ್ಲಿದ್ದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ ನಡೆಸಲಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ವಿಧಾನಪರಿಷತ್ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅವರು ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಹಿಂದೂ ಶಬ್ಧದ ಬಗ್ಗೆ ಬುದ್ದಿಗೇಡಿ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಹಿಂದೂ ವಿರೋಧಿ ಮನೋಸ್ಥಿತಿ ಹೊಂದಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ