Home Posts tagged dks

ಉಡುಪಿ: ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ: ಧರ್ಮವನ್ನು ಉಳಿಸಿಕೊಂಡು ಮುಂದೆ ಸಾಗೋಣ: ಡಿಸಿಎಂ ಡಿಕೆಶಿ

ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ

ಮಂಗಳೂರು: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ :ಡಿ.ಕೆ ಶಿವಕುಮಾರ್

ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ಸಂಸತ್ತಿನಲ್ಲಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಡಿಸಿಎಂ ಡಿಕೆಶಿ ಭೇಟಿ

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ