Home Posts tagged #Dr. Prabhakar Bhat Kalladka

ಬಂಟ್ವಾಳ: ಫೆ.21ರಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ

ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ

ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ

ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಅಯೋಧ್ಯೆಯಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಮುಖಂಡರು

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ

ಪುತ್ತೂರು: ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ

ಪುತ್ತೂರು: ರಾಮ ರಾಜ್ಯದ ನಿರ್ಮಾಣದ ಭಾಗವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠೆಯಾಗುತ್ತಿದೆ. ರಾಮ ಹಾಗೂ ರಾಮ ರಾಜ್ಯದ ಪ್ರತಿಷ್ಠೆಯನ್ನು ಹಳ್ಳಿ ಹಳ್ಳಿಯಲ್ಲಿ ಸಂಭ್ರಮ ಪಡಬೇಕು. ಶ್ರೀ ರಾಮನ ಪ್ರತಿಷ್ಠೆಯಿಂದ ಮನುಷ್ಯ ಮಾತ್ರವಲ್ಲದೆ ಪ್ರತಿ ಜೀವ ಸಂಕುಲಗಳಿಗೂ ಆನಂದ ಉಂಟಾಗಲಿದೆ. ಇದರಿಂದ ಜಗತ್ತಿಗೇ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಅವರು ಪುತ್ತೂರಿನ ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ

ಬಲತ್ಕಾರದ ಮತಾಂತರಕ್ಕೆ ನನ್ನ ವಿರೋಧವಿದೆ : ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು ಬದಲಾದಾಗ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸಿ, ಒಳ್ಳೆಯದನ್ನು ಮುಂದುವರೆಸುವ ಕೆಲಸ ಆಗಬೇಕು. ಆದರೆ ಈಗ ಬಂದಿರುವ ಸರ್ಕಾರ ಹಿಂದಿನವರು ಮಾಡಿದ್ದೆಲ್ಲವನ್ನು ತಪ್ಪು ಎನ್ನುವ

ಜೂನ್ 20ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು. ಅವರು ಬಿ.ಸಿ.ರೋಡು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ