Home Posts tagged #dream finance

ಹೊಸ ಕಾರು ಖರೀದಿಯಲ್ಲಿ ವೈಷಮ್ಯ: ಕುತ್ತಿಗೆ ಕೊಯ್ದು ಫೈನಾನ್ಶಿಯರ್ ಬರ್ಬರ ಹತ್ಯೆ

ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ

ಕತ್ತು ಕೊಯ್ದು ಯುವ ಉದ್ಯಮಿಯ ಬರ್ಬರ ಹತ್ಯೆ

ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಜೇಂದ್ರ ಅವರು ಕಳೆದ ಕೆಲ ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಸ್ನೇಹಿತ ಅನೂಪ್