ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ
ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ,
ಉಳ್ಳಾಲ : ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. 2019ರಲ್ಲಿ ದುಬಾಯಿಗೆ
ದುಬಾಯಿಯಲ್ಲಿ ಗೀಸೈಸ್ನ ಮದಿನ ಹೈಪರ್ ಮಾರುಕಟ್ಟೆ ಸಮೀಪದಲ್ಲಿರುವ ಆಕ್ಸ್ಫರ್ಡ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಿದರು. ಬೆಳಿಗ್ಗೆ ಗಂಟೆ 9.೦೦ ಕ್ಕೆ ಪೂಜಾ ಸಂಕಲ್ಪದಿಂದ ಆರಂಭವಾಗಿ ಸಂಜೆ 5.೦೦ ಗಂಟೆಗೆ ತನಕ, ಭಜನೆ, ವಿಷ್ಣು ಸಹಸ್ರನಾಮ, ಶ್ರೀಕೃಷ್ಣ ವೇಷ ಸ್ಪರ್ಧೆ, ಜಾನಪದ ಆಟೋಟಗಳು, ಮುಂತಾದ ಅನೇಕ ವೈಶಿಷ್ಯಗಳ ಜೊತೆ ಮಹಾಮಂಗಳಾರತಿ, ವೈಭವದ ವಿಠಲ ಪಿಂಡಿ, ಮೊಸುರುಕುಡಿಕೆ, ಮೆರವಣಿಗೆ ಹೀಗೆ






















