Home Posts tagged #Election

ಸಕಲೇಶಪುರ : ಶಾಸಕ ಸಿಮೆಂಟ್ ಮಂಜುಗೆ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ

ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.

ಬೆಳ್ತಂಗಡಿ : ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಹಲ್ಲೆ

ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ ತುಂಬಿದರು. ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್

ರಾಜ್ಯದಲ್ಲಿ ಬಹತೇಕ ಶಾಂತಿಯುತವಾಗಿ ನಡೆದ ಮತದಾನ : ಇವಿಎಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ವಿಧಾನಸಭೆ ಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸರಾಸರಿ ಶೇ. 72.67 ಮತದಾನ ದಾಖಲಾಗಿದೆ. ಇದರೊಂದಿಗೆ 2,615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಿದಂತಾಗಿದೆ. 224 ಕ್ಷೇತ್ರಗಳ 58,545 ಮತಗಟ್ಟೆಗಳಲ್ಲೂ ಮತದಾನ ಮುಗಿದಿದೆ. ಈ ಬಾರಿ ಎಲ್ಲೂ ಮರು ಮತದಾನ ಇಲ್ಲದಿರುವುದು ವಿಶೇಷ. ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.75.87 ಮತದಾನ ದಾಖಲಾಗಿದ್ದು ಅಭ್ಯರ್ಥಿಗಳ

ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ : ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ನಡುವೆ ವಾಗ್ವಾದ

ಕಾರ್ಕಳ: ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆ ಬುಧವಾರ ರಾತ್ರಿ ನಡೆದಿದೆ. ಈ ಬಗ್ಗೆ ಮತಯಂತ್ರ ಹಾಗೂ ಚುನಾವಣಾ ಸಿಬ್ಬಂದಿ ಸಂಚರಿಸಬೆಕಾಗಿದ್ದ ಬಸ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು ನಕಲಿ ಮತದಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪೊಲೀಸರ

ಹೆಜಮಾಡಿ : ಮತ ಚಲಾಯಿಸಿದ ಕೆಲವೇ ಹೊತ್ತಲ್ಲಿ ವೃದ್ಧೆ ವಿಧಿವಶ

ತನ್ನ ಹಕ್ಕನ್ನು ಚಲಾಯಿಸಿ ಮನೆಗೆ ತೆರಳಿದ 93ರ ಹರೆಯದ ವಯೋವೃದ್ದೆಯೊರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತರು ಹೆಜಮಾಡಿ ನಿವಾಸಿ ಮರಿಯಮ್ಮ 94 ವರ್ಷ ಮುಂಜಾನೆ ಹೆಜಮಾಡಿಯ ಪೇಟೆ ಸಮೀಪದ ಸರ್ಕಾರಿ ಶಾಲಾ ಬೂತಲ್ಲಿ ತನ್ನವರೊಂದಿಗೆ ವೀಲ್ಹ್ ಚಯರ್ ಸಹಕಾರದಿಂದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದರು. ವಿಶೇಷವೆಂದರೆ ವಯೋವೃದ್ದೆಯನ್ನು ಕಂಡ ಪೊಲೀಸ್ ಅಧಿಕಾರಿಯೋರ್ವರು ಹಿರಿಯರೆಂಬ ಕರುಣೆಯಿಂದ ಅವರನ್ನು ಮಾತನಾಡಿಸಿ ನೂರಾರು ದೇವರು ನಿಮಗೆ

ಮತದಾನದ ಹಕ್ಕನ್ನು ಚಲಾಯಿಸಿದ ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ

ಉಡುಪಿ: ಚಿತ್ರನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, “ಮತದಾನ ಮಾಡುವುದು ಬಹಳ ಮುಖ್ಯ. ಅದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಪ್ರಚಾರಕ್ಕೆ ಹೋಗಲ್ಲ. ಆ ಕ್ಷೇತ್ರದಲ್ಲಿ ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡುವುದು ಒಳ್ಳೆಯದು.” ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ಬೇಲೂರು : ಮತದಾನದ ನಂತರ ವ್ಯಕ್ತಿಗೆ ಹೃದಯಘಾತ

ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ ಹೊರಗಡೆ ಹೃದಯಘಾತದಿಂದ ಮೃತಪಟ್ಟಿದ್ದಾರೆ

ದಿ.ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಮ್ ಮತದಾನ

ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಪತ್ನಿ ಬ್ಲೋಸಮ್ ಮತ್ತು ಮಗಳು ಓಶಾನಿ ಫರ್ನಾಂಡಿಸ್ ಅವರು ಮತಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ರಾಜ್ಯಾದ್ಯಂತ ಮತದಾನ ಪ್ರಾರಂಭ

 ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ ಬಾರಿಯ ಮಾದರಿ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಸೆಳೆಯುವಂತಿದೆ. ಇನ್ನು ರಾಜ್ಯದ ಒಟ್ಟು

ಮೇ 10ರ ಮತದಾನ, ಮತಗಟ್ಟೆಗಳಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ ವ್ಯವಸ್ಥೆ ಮಾಡಲಾಗಿದ್ದು ಬೆಳಗಿನಿಂದಲೇ ಪೆÇಲೀಸ್, ಅರೆ ಸೈನಿಕ ಪಡೆ, ಸ್ಥಳದಲ್ಲಿ ಹಾಜರಿದ್ದು, ಬೀಗು ಭದ್ರತೆಯೊಂದಿಗೆ ಚುನಾವಣೆ ಯಂತ್ರಗಳನ್ನು ಚುನಾವಣೆ ಕೇಂದ್ರಗಳಿಗೆ ಕಳುಹಿಸುವ ಕೆಲಸ