Home Posts tagged #eshwar malpe

ಸೀತಾನದಿಯಲ್ಲಿ ಕಳೆದುಹೋಗಿದ್ದ ಚಿನ್ನದ ಸರ ಹುಡುಕಿಕೊಟ್ಟ ಈಶ್ವರ್ ಮಲ್ಪೆ

ಉಡುಪಿ ಜಿಲ್ಲೆಯ ಪರ್ಕಳದ ಪೆರ್ಣಂಕಿಲ ಸಮೀಪದಲ್ಲಿರುವ ಸೀತಾನದಿಯಲ್ಲಿ ಎರಡು ದಿನದ ಹಿಂದೆ ಈಜಲು ಹೋಗಿದ್ದ ಮಲ್ಪೆಯ ಕೊಪ್ಪಲತೋಟ ನಿವಾಸಿ ಕಿಶನ್ ಕೋಟ್ಯಾನ್ ಎಂಬ ಯುವಕ ತನ್ನ ಕತ್ತಿನಲ್ಲಿದ್ದ ಮೂರು ಲಕ್ಷ ಮೌಲ್ಯದ ಬೆಲೆಬಾಳುವ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆ ನಂತರ ನುರಿತ ಈಜುಪಟುಗಳಿಂದ ಹುಡುಕಾಟ ನಡೆಸಿಯೂ ಆ ಚಿನ್ನದ ಸರ ಸಿಕ್ಕಿರಲಿಲ್ಲ. ಈ ಘಟನೆ ನಡೆದು

ನೀರಿಗೆ ಬಿದ್ದ ಐಫೋನ್ ಹುಡುಕಿಕೊಟ್ಟ ಮುಳುಗುತಜ್ಞ ಈಶ್ವರ್ ಮಲ್ಪೆ!

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್‍ನಲ್ಲಿ ಹೂಳು ತುಂಬಿಕೊಂಡಿದ್ದು ಕಾಲು ಜಾರಿ ಬಿದ್ದ ಮನುಷ್ಯನ ಮೃತದೇಹವೂ ಸಿಗುವುದು ಕಷ್ಟ. ಅಂಥದ್ದರಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ಅಂತಹ ಅಪಾಯಕಾರಿ ಬೇಸಿನ್‍ಗೆ ಧುಮುಕಿ 1.5 ಲಕ್ಷ ರೂ. ಮೌಲ್ಯದ ಐ-ಫೆÇೀನ್ ಮೊಬೈಲ್ ಹುಡುಕಿ ಮೇಲೆ ತಂದಿದ್ದಾರೆ. ಬೆಳಗ್ಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ 1.5 ಲಕ್ಷ ರೂ. ಮೌಲ್ಯದ ಐ-ಫೆÇೀನ್ ಮೊಬೈಲ್ ಜೆಟ್ಟಿ ಬಳಿ ಬೇಸಿನ್ನ ನೀರಿಗೆ