ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು
ಸತತ ಐದು ವರ್ಷದಿಂದ ಕೆ.ಹೊಸಕೋಟೆಯ ಪಶುಸಂಗೋಪನ ಆಸ್ಪತ್ರೆಯು ವೈದ್ಯರನ್ನೇ ನೋಡದ ಹೋಬಳಿ ಆಸ್ಪತ್ರೆ……ರೈತರ ಗೋಳು ಕೇಳುವವರು ಯಾರು? ಆಲೂರು :ಆಲೂರು ತಾಲೂಕು ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲಿ ಒಂದು ಪಶು ಸಂಗೋಪನ ಆಸ್ಪತ್ರೆ ಕೆಲವು ವರ್ಷಗಳ ಹಿಂದೆಯೇ ನಿರ್ಮಾಣ ವಾಗಿದೆ.ಆದರೆ ಇದರ ಪರಿಸ್ಥಿತಿಯನ್ನು ನೋಡುವುದಾದರೆ ಈ ಆಸ್ಪತ್ರೆಗೆ 5 ವರ್ಷದಿಂದ ಯಾವುದೇ ಡಾಕ್ಟರ್ ಇಲ್ಲಿಗೆ ನೇಮಿಸಿರುವುದಿಲ್ಲ. ಇಲ್ಲಿ ಒಬ್ಬ ಸಹಾಯಕರು
ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ