Home Posts tagged #GANAPATHI IDOL MAKERS

ಮಂಗಳೂರು : ಹೆಸರಾಂತ ಗಣಪತಿ ವಿಗ್ರಹಗಳ ತಯಾರಕ ಹಾಲಾಡಿ ದಾಮೋದರ ಶೆಣೈ ನಿಧನ

ಮಂಗಳೂರು :- ಆವೇ ಮಣ್ಣಿನ ಹೆಸರಾಂತ ಗಣಪತಿ ವಿಗ್ರಹಗಳ ತಯಾರಕರಾದ ಹಾಲಾಡಿ ದಾಮೋದರ ಶೆಣೈ (ಗಣಪತಿ ಮಾಮು) ಇವರು ಇಂದು ಬೆಳಿಗ್ಗೆ ಗುಂಡು ರಾವ್ ಲೇನಿನ ಸ್ವಗ್ರಹದಲ್ಲಿ ನಿಧನರಾದರು ಇವರಿಗೆ 85ವರ್ಷ ಇವರು ಕಳೆದ 70ವರ್ಷಗಳಿಂದ ಆವೇ ಮಣ್ಣಿನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಡಾಕ್ಟರ್ ರಾಜ್ ಕುಮಾರ್ ಪ್ರಶಸ್ತಿ, ವೀರೇಂದ್ರ ಹೆಗ್ಡೆ ಅವರಿಂದ ಪ್ರಶಸ್ತಿ, ಪೇಜಾವರ

ಚೌತಿ ಯ ಗಣಪನನ್ನೂ ಕಾಡಿದ ಜಿ ಎಸ್‍ ಟಿ : ತತ್ತರಿಸಿದ ಗಣಪತಿ ವಿಗ್ರಹ ತಯಾರಾಕರು

ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,