Home Posts tagged #gandhi jayanthi

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ,

ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ

ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು ಅವರು ಮಂಗಳೂರಿನಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ