ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ
ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ
ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ
ಗೋವಾದ ಮಾಪ್ಸಾ ಪುರಸಭೆಯು ಕಲಬೆರಕೆ ಎಂದು ಗೋಬಿ ಮಂಚೂರಿ ನಿಷೇಧಿಸಿದೆ. ಮರ್ಯಾದೆಗೆಟ್ಟ ಚಕ್ರವರ್ತಿ ಸೂಲಿಬೆಲೆಗೆ ಸಮಾಜದ ನಡುವೆ ವಿಷ ಬೆರೆಸುವುದೆ ಕೆಲಸ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಡತದಿಂದ ತೆಗೆದ ನನ್ನ ಮಾತಿನ ಭಾಗವನ್ನು ಮತ್ತೆ ಸೇರಿಸಿ. ನಾನು ಅದರಲ್ಲಿ ಯಾರ ಹೆಸರನ್ನೂ ಬೆರೆಸಿರಲಿಲ್ಲ ಎಂದು ದಿಲ್ಲಿ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒತ್ತಾಯ ಮಾಡಿದ್ದಾರೆ. ನಿಮ್ಮ ನಡುವೆ ಬೆರೆಯದೆ