ನಿನ್ನೆ ಗುಂಡ್ಯದಲ್ಲಿ ಅನ್ಯಧರ್ಮದ ಜೋಡಿಯೊಂದು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿ ಆರೋಪಿಗಳಲ್ಲದವರನ್ನು ಬಂಧಿಸಬಾರದು ಎಂದು ಶಾಸಕರು ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಾಜ ರಾಧಾಕೃಷ್ಣ ಆಳ್ವ ಹೇಳಿದರು. ಅವರು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿರುವ ಕಾರಣದಿಂದ ಶಿರಾಡಿ ಘಾಟ್ನಲ್ಲಿ ಘನ ವಾಹನಗಳ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದು, ಇದರ ಮಾಹಿತಿ ತಿಳಿಯದೇ ಮಂಗಳೂರು ಕಡೆಯಿಂದ ಆಗಮಿಸಿರುವ ನೂರಾರು ಸರಕು ಸಾಗಾಟದ ಘನ ಲಾರಿಗಳ ಸಂಚಾರಕ್ಕೆ ಗುಂಡ್ಯ ಚೆಕ್ಪೋಸ್ಟ್ನಲ್ಲಿ ಉಪ್ಪಿನಂಗಡಿ ಪೊಲೀಸರು ತಡೆಯೊಡ್ಡಿದ್ದಾರೆ. ಇದರಿಂದಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ನೂರಾರು ಮಂದಿ ಲಾರಿ ಚಾಲಕ, ಕ್ಲೀನರ್ಗಳು
ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ, ಸೌತ್ತಡ್ಕ ಕ್ಷೇತ್ರಕ್ಕೆ ಭೇಟಿ ನೀಡುವ ವಾಹನದ ಚಾಲಕರು ಪರಾಡುತ್ತಿರುವ ಮಾಹಿತಿ ಲಭಿಸಿದೆ. ಇನ್ನು ಮುಂಜಾಗೃತವಾಗಿ ಗುಂಡ್ಯ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳಿಗೆ ತಡೆ