ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ
ನಮ್ಮ ಹಿರಿಯರಿಗೆ ಹೊಟ್ಟೆಗೆ ತಿನ್ನಲೂ ಆಹಾರದ ಕೊರತೆ ಇದ್ದರೂ ದಾರಾಳ ಮನಸ್ಸಿಗೆ ನೆಮ್ಮದಿ ಇತ್ತು. ಆದರೆ ಇಂದಿನ ದಿನಗಳಲ್ಲಿ ಎಲ್ಲಾವೂ ಇದ್ದರೂ ಮನಸ್ಸಿಗೆ ನೆಮ್ಮದಿಯೇ ಇಲ್ಲ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಎರ್ಮಾಳು ಶ್ರೀ ನಿಧಿ ಮಹಿಳಾ ಮಂಡಳಿ ಆಯೋಜಿಸಿದ ಆಟಿ ಡೊಂಜಿ ದಿನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಹಿರಿಯರಲ್ಲಿ ಆಸ್ತಿ ಅಂತಸ್ತಿನ ಕೊರತೆ ಇದ್ದರೂ ಮನಸ್ಸಿಗೆ ಮಾನಸಿಕ ನೆಮ್ಮದಿ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ
ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ
ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು
ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪುವಿನಲ್ಲಿ ನೆರವೇರಿತು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಬಿಡುಗಡೆಗೊಳಿಸಿದರು. ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿ, ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆಯನ್ನು ನೀಡಿದರು. ನಾವೆಲ್ಲರೂ ಕಾಪು
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಜೊತೆಗಿದ್ದರು.



























