Home Posts tagged #gurupura (Page 2)

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ

ಶಾಸಕ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿಕೋವಿಡ್ ಲಸಿಕೆ ಅಭಿಯಾನ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ

ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನ:ಉತ್ಖಲನ ಸಂದರ್ಭ ಪ್ರಾಚೀನ ಕಾಲದ ದೈವದ ಪರಿಕರಗಳು ಪತ್ತೆ

ಕೈಕಂಬ: ಗುರುಪುರ ಮಾಣಿಬೆಟ್ಟು ಶ್ರೀ ಕೊರ್‍ದಬ್ಬು ಪರಿವಾರ ದೈವಸ್ಥಾನಕ್ಕೆ ಹತ್ತಿರದಲ್ಲಿದ್ದ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖಲನ ಮಾಡಿದಾಗ ಸುಮಾರು 300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ದೋಷವಿದೆ ಮತ್ತು ಹಳೆಯ ದೈವಸ್ಥಾನವಿದ್ದ ಜಾಗದಲ್ಲಿರಬಹುದಾದ ದೈವದ ಸೊತ್ತುಗಳ ಪತ್ತೆ ಹಚ್ಚಿ, ವಿಸರ್ಜಿಸಿದಾಗ ದೋಷ ನಿವಾರಣೆಯಾಗುತ್ತದೆ ಎಂದು ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ದ್ವೈವಜ್ಞರಾದ