ಮಂಗಳೂರು : ಲಾರಿಗಳ ನಂಬರ್ ಪ್ಲೇಟ್ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ
ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂ ಬAಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ.ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ
ಉಳ್ಳಾಲ: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ ‘ಪ್ರೊಡಕ್ಷನ್ ನಂ–೧ ಕನ್ನಡ ಚಲನಚಿತ್ರದ ಮುಹೂರ್ತ ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್
ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಮಾನ್ಯ ಶಾಸಕರಾದ ಯು.ಟಿ.ಖಾದರ್ ರವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆಗೊಂಡಿತು. ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು,ಸಿಬ್ಬಂದಿ ವರ್ಗ,ಊರ ಹಿರಿಯ ನಾಗರಿಕರು,ಶ್ರೀ ರಾಮಕೃಷ್ಣ ಶಾಲೆ ಹರೇಕಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವರ್ಗದವರ ಸಮ್ಮುಖದಲ್ಲಿ ಶಾಸಕ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸಿದರು. ಇಂದು ಸಂಜೆ ರಾಜ್ಯ ಮಟ್ಟದ
ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.ರಹ್ಮಾನ್ ಅವರು ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದಿದ್ದು, ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ
ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಅದ್ಯತೆ ನೀಡಿ ಎಂಬ ಘೋಷಣೆಯಲ್ಲಿ ಹರೇಕಳ ಗ್ರಾಮದಲ್ಲಿ ಯುವಜರ ಸಮಾವೇಶ ನಡೆಯಿತು. ಸಮಾವೇಶದ ಉಧ್ಘಾಟನೆಯನ್ನು ಮಾಡಿ ಮಾತನಾಡಿದ ಮಾಜಿ DYFI ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಯುವಜನತೆಯನ್ನ ಗಂಭೀರವಾಗಿ ಕಾಡುತ್ತಿರುವ ನಿರದ್ಯೋಗ ಸಮಸ್ಯೆಯ ವಿರುದ್ದ, ಉದ್ಯೋಗದ ಹಕ್ಕಿಗಾಗಿ ಯುವಕರು ಹೋರಾಟ ನಡೆಸಬೇಕು ಎಂದು ಕರೆನೀಡಿದರು. ಸಭೆಯಲ್ಲಿ ಪ್ರಮುಖ