Home Posts tagged #harish poonja

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ : ಗಾಯಾಳುಗಳನ್ನು ವಿಚಾರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಬೆಳ್ತಂಗಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ ಆಲ್ಬಾಂ ಸಾಂಗ್ ಬಿಡುಗಡೆ

ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ,ಸಹನ್ ಉಜಿರೆ, ರಾಘವೇಂದ್ರ ಗೌಡ ಕೊಂಕ್ರೋಟ್ಟು, ಅಶೋಕ್ ಬಂಗೇರ

ಎಸ್ಸಿ,ಎಸ್ಟಿ ಕುಟುಂಬಗಳ ಕೃಷಿ ನೀರಿಗೆ ಸಮಸ್ಯೆಯಾಗಬಾರದು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಪಂಗಡ 25 ಮತ್ತು ಪರಿಶಿಷ್ಟ ಜಾತಿ 25 ಕುಟುಂಬಗಳಿಗೆ ಸುಮಾರು ಒಂದು ಕೋಟಿ 25 ಲಕ್ಷ ರೂಪಾಯಿ ಮೊತ್ತವನ್ನು ಕಾವೇರಿ ಜಲ ಅಭಿವೃದ್ದಿ ನಿಗಮ ಯೋಜನೆಯಡಿ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಮತ್ತು ಪೈಪ್ ಲೈನಿಗೆ ಚಾಲನೆ

ಬೆಳ್ತಂಗಡಿ : ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೆಲವು ಅಶಕ್ತರ ಮನೆಗೆ ಮನೆಯ ಹಕ್ಕು ಪತ್ರ ತಂದು ನೀಡಿದರು. ಹಕ್ಕು ಪತ್ರ ವಿತರಣಾ ಸಮಾರಂಭ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಕಾಳಿಕಾಂಬ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಹಲವಾರು ಕುಟುಂಬಗಳಿಗೆ ಹಕ್ಕುಪತ್ರ ಸಿಗದೆ 70 ವರ್ಷಗಳಿಂದ ಅಲೆದಾಡುತಿದ್ದರು ಆದರೆ ಈಗ ಹಕ್ಕು ಪತ್ರವನ್ನು ಅವರ

ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಆಹಾರ ಸಾಮಾಗ್ರಿ ವಿತರಣೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್ ಇದರ ಬಹಳ ಮಹತ್ವಾಕಾಂಕ್ಷೆ ಯೋಜನೆ ರಾಜ್ಯದ ಎಲ್ಲಾ ಅರ್ಚಕರಿಗೆ ಈ ಕೊರೊನಾ ಸಂದರ್ಭದಲ್ಲಿ ನಾವು ಸಹಕಾರವನ್ನು ಕೊಡಬೇಕೆಂಬ ಕಳಕಳಿಯಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅದಕ್ಕಾಗಿ ತಾಲೂಕಿನ ಎಲ್ಲಾ