ಆಲೂರು ತಾಲ್ಲೂಕಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕನ್ನಡ ವಿಭಾಗ ಆಲೂರು ಇವರ ಸಂಯುಕ್ತಾಶ್ರಯದೊಂದಿಗೆ ವಿಶೇಷ ಘಟಕ ಯೊಜನೆಯಡಿ ಜಾನಪದ ಸಂಗೀತ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಈ ದ್ಯಾವಪ್ಪ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ
ಗುಂಡ್ಲುಪೇಟೆ: ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಾಣಿಕೆ ಅರಣ್ಯಾಧಿಕಾರಿಗಳು ದಾಳಿ ಒಬ್ಬನ ಬಂಧನ ಇಬ್ಬರು ಪರಾರಿ.. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮದ್ದೂರು ವಲಯದ ಮಾವಿನ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ ಪ್ರದೇಶದಲ್ಲಿ ಒಂಟಿ ನಳಿಕೆ ಬಂದೂಕಿನಿಂದ ಒಂದು ಜಿಂಕೆಯನ್ನು ಕೊಂದು ಮಾಂಸವಾಗಿ ಪರಿವರ್ತಿಸಿ ಹೊತ್ತಿಕೊಂಡು ಬರುತ್ತಿರುವುದನ್ನು ಕಂಡುಬಂದು ಆರೋಪಿಗಳನ್ನು ಸುತ್ತುವರೆದು ಹಿಡಿಯುವ ಪ್ರಯತ್ನ ಮಾಡಿದಾಗ, ಒಬ್ಬ ಆಸಾಮಿಯು ಕಾಡಿನಲ್ಲಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ
ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲೆಂದು ಆನಂದ ಗುರೂಜಿ ಅವರು ಹಾಸನಕ್ಕೆ ಭೇಟಿ ನೀಡಿದ್ದರು. ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಗುರೂಜಿ, ತಾಯಿಯ ದರ್ಶನ ಪಡೆದು ಪುನೀತರಾದರು ನಂತರ ತಾಯಿಯ ಹಿನ್ನೆಲೆಯನ್ನು ಹೇಳುತ್ತಾ ಮತ್ತು ನೆರೆದಿದ್ದ ಭಕ್ತಾದಿಗಳಿಗೆ ಹಿತವಚನವನ್ನು ಹೇಳಿದರು.
ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್ ಅವರು ಮಾತನಾಡಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ರಾಷ್ಟಿಯ ಅಧ್ಯಕ್ಷ ಸ್ಥಾನ ಕಲ್ಪಿಸಿದ್ದು
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು 50 ವರ್ಷದ ಲೀಲಾವತಿ, 33 ವರ್ಷದ ಚೈತ್ರಾ, 10 ವರ್ಷದ ಸಮರ್ಥ್, 12 ವರ್ಷದ ದೀಪ್ತಿ, 10 ವರ್ಷದ
ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 40 ಸಾವಿರಕ್ಕು ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಈ