Home Posts tagged #hejamadi

ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು ಗೇಟನ್ನು ಕೈಯಿಂದ ತೆರೆದು ಮುಂದೆ ಹೋದಾಗ ಟೋಲ್ ಸಿಬ್ಬಂದಿಗಳು ತಡೆದಿದ್ದು ಆಗ ಯುವಕನೊರ್ವ ಟೋಲ್ ಸಿಬ್ಬಂದಿಗೆ ಹಲ್ಲೆ

ಹೆಜಮಾಡಿಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಪರಿಸರವನ್ನು ಸಂರಕ್ಷಿಸುವ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದ್ದು, ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸವನ್ನು ಉಳಿಸಬೇಕಾಗಿದೆ ಎಂಬುದಾಗ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಹೇಳಿದ್ದಾರೆ. ಅವರು ಪಡುಬಿದ್ರಿ ಪೊಲೀಸ್ ಠಾಣೆ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ ಜಂಟಿಯಾಗಿ ಹೆಜಮಾಡಿ ಟೋಲ್ ಗೇಟ್ ಬಳಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿ, ಮರಗಿಡಗಳ ಮಹತ್ವ ಮಹಾಮಾರಿ ಕೋವಿಡ್ ಸಂದರ್ಭ ನಾವೆಲ್ಲಾ ಅರಿತುಕೊಂಡಿದ್ದೇವೆ.

ಹೆಜಮಾಡಿ : ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಹೊಡೆದಾಟ ಹಲವರಿಗೆ ಗಾಯ

ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿ ಹಲವು ಮಂದಿ ಗಾಯಗೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಎರಡು ತಂಡಗಳ ಮಧ್ಯೆ ಮಾರಕಾಯುಧಗಳಿಂದ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಸಂದೇಶ್ ಶೆಟ್ಟಿ ಹಾಗೂ ಸೂರಜ್ ಕ್ರಿಕೆಟ್ ಬೆಟ್ಟಿಂಗ್ ವಿಚಾರದಲ್ಲಿ ಪರಸ್ಪರ ರೋಷದಿಂದ ಬೈದಾಡಿಕೊಂಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂದೇಶ್ ಶೆಟ್ಟಿ ಮತ್ತಿತರರು ಕಾರಿನಲ್ಲಿ ಬಂದು

ಹೆಜಮಾಡಿ : ಮತ ಚಲಾಯಿಸಿದ ಕೆಲವೇ ಹೊತ್ತಲ್ಲಿ ವೃದ್ಧೆ ವಿಧಿವಶ

ತನ್ನ ಹಕ್ಕನ್ನು ಚಲಾಯಿಸಿ ಮನೆಗೆ ತೆರಳಿದ 93ರ ಹರೆಯದ ವಯೋವೃದ್ದೆಯೊರ್ವರು ಹೃದಯಾಘಾತಕ್ಕೆ ಬಲಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಮೃತರು ಹೆಜಮಾಡಿ ನಿವಾಸಿ ಮರಿಯಮ್ಮ 94 ವರ್ಷ ಮುಂಜಾನೆ ಹೆಜಮಾಡಿಯ ಪೇಟೆ ಸಮೀಪದ ಸರ್ಕಾರಿ ಶಾಲಾ ಬೂತಲ್ಲಿ ತನ್ನವರೊಂದಿಗೆ ವೀಲ್ಹ್ ಚಯರ್ ಸಹಕಾರದಿಂದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದರು. ವಿಶೇಷವೆಂದರೆ ವಯೋವೃದ್ದೆಯನ್ನು ಕಂಡ ಪೊಲೀಸ್ ಅಧಿಕಾರಿಯೋರ್ವರು ಹಿರಿಯರೆಂಬ ಕರುಣೆಯಿಂದ ಅವರನ್ನು ಮಾತನಾಡಿಸಿ ನೂರಾರು ದೇವರು ನಿಮಗೆ

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು

ಹೆಜಮಾಡಿ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ ಬಿದ್ದಿರ ಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಅಟೋ ರಿಕ್ಷಾದ

ನಶಿಸಿ ಹೋಗುತ್ತಿರುವ ಕಂಗೀಲು ಧಾರ್ಮಿಕ ಆಚರಣೆ ಹೆಜಮಾಡಿಯಲ್ಲಿ ಇಂದಿಗೂ ಜೀವಂತ

ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ ಮಂದಿ ಸೇರಿ ಹಿರಿಯರು ನಡೆದು ಕೊಂಡು ಬಂದ ಧಾರ್ಮಿಕ ವಿಧಿವಿಧಾನಗಳಂತೆ ಹತ್ತು ಸಮಸ್ತರನ್ನು

ಗೊಂದಲದ ಗೂಡಾದ ಟೋಲ್ ಸಂತ್ರಸ್ತರ ಸಭೆ

ಹೆಜಮಾಡಿ ಗ್ರಾ. ಪಂ. ಸನಿಹದಲ್ಲೇ ನಿರ್ಮಿತಿ ಕೇಂದ್ರದ ಮೂಲಕ ನಿರ್ಮಿಸಲುದ್ದೇಶಿಸಿರುವ 14 ಮನೆಗಳ ಅಪೂರ್ಣ ಕಾಮಗಾರಿ ಮುಗಿಸುವ ಸಲುವಾಗಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಸೂಚಿಸಿ ಕರೆಯಲಾದ ಸಭೆ ತೀರ್ಮಾನಗಳಿಲ್ಲದೇ ಗದ್ದಲದಲ್ಲೇ ಮುಕ್ತಾಯಗೊಂಡಿದೆ. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಸುಧಾಕರ್ ಕರ್ಕೇರ ತಾವು ತಮ್ಮ ಕೈಲಾದಷ್ಟು ಕಾಮಗಾರಿಯನ್ನು ನಿರ್ವಹಿಸಿದ್ದೇನೆ. ಆದರೆ ಸಂತ್ರಸ್ತರಿಂದ ನಿರ್ಮಿತಿ ಕೇಂದ್ರಕ್ಕೆ ಇನ್ನೂ ಹಲವು ಲಕ್ಷ ರೂ. ಗಳು

ಹೆಜಮಾಡಿಕೋಡಿ ವಿದ್ಯಾಪ್ರಸಾರ ವಿದ್ಯಾ ಮಂದಿರ : ಪ್ರತಿಭಾನ್ವೇಷಣಾ ಕಾರ್ಯಕ್ರಮ-2023

ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ

ಹೆಜಮಾಡಿ ಗ್ರಾ.ಪಂ.ನಿಂದ ಟೋಲ್ ಹೋರಾಟ ಹತ್ತಿಕ್ಕುವ ತಂತ್ರ : ದಲಿತ ಮುಖಂಡ ಶೇಖರ್ ಹೆಜಮಾಡಿ ಆರೋಪ

ಟೋಲ್ ವಿರುದ್ಧ ಹೋರಾಟಕ್ಕೆ ದಿನ ನಿಗದಿಯಾಗಿದ್ದರೂ ಅದೇ ದಿನ ಹೆಜಮಾಡಿ ಗ್ರಾ.ಪಂ. ಆಢಳಿತ ಮಂಡಳಿ ಗ್ರಾಮಸಭೆಗೆ ದಿನ ನಿಗದಿ ಪಡಿಸುವ ಮೂಲಕ ಟೋಲ್ ವಿರುದ್ಧ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂಬುದಾಗಿ ದಲಿತ ಮುಖಂಡ ಶೇಖರ್ ಹೆಜಮಾಡಿ ಆರೋಪಿಸಿದ್ದಾರೆ.ಟೋಲ್‍ನಿಂದಾಗಿ ಹೆಜಮಾಡಿಯ ಜನತೆ ಕೂಡಾ ಸಮಸ್ಯೆ ಅನುಭವಿಸುತ್ತಿದ್ದು, ಗ್ರಾ.ಪಂ. ಜನಪರ ಹೋರಾಟಕ್ಕೆ ಬೆಂಬಲ ನೀಡಬೇಕಾಗಿದ್ದರೂ ಪರೋಕ್ಷವಾಗಿ ತಮ್ಮ ಬಿಜೆಪಿ ಪಕ್ಷದ ನಿಲುವನ್ನು ಬೆಂಬಲಿಸುವ ಮೂಲಕ ಜನರ