Home Posts tagged #hiriyadka

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು

ಹಿರಿಯ ಜನಪದ ಕಲಾವಿದ ಗುರುವ ಕೊರಗ ನಿಧನ

ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು  ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ ಗುರುವ ಕೊರಗ, ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ತಮ್ಮ 12ನೇ