ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ
ಭಾರತದಲ್ಲಿ ಅತೀ ಸಿರಿವಂತರ ಸಂಖ್ಯೆಯು 13,230ಕ್ಕೆ ಏರಿಕೆಯಾಗಿದೆ. 141 ಕೋಟಿ ಜನಸಂಖ್ಯೆಯ ದೇಶದಲ್ಲಿ ಇದು ದೊಡ್ಡ ಸಂಖ್ಯೆಯೇನೂ ಅಲ್ಲ. ಆದರೆ ಅಭಿವೃದ್ಧಿಶೀಲ ಹೆಸರು ಹಲಗೆ ಕಳಚಿಕೊಳ್ಳಲಾಗದ, 40 ಕೋಟಿಯಷ್ಟು ಬಡವರನ್ನು ಹೊಂದಿರುವ ಭಾರತದಲ್ಲಿ ಬಡವರ ಸಂಖ್ಯೆ ಇಳಿಸಲು ಸಾಧ್ಯವಾಗಿಲ್ಲ. ಬದಲಿಗೆ ಜನಸಂಖ್ಯೆ ಏರಿದಂತೆಯೇ ಬಡವರ ಸಂಖ್ಯೆಯೂ ಏರುತ್ತ ನಡೆದಿದೆ. 1970ನೇ ಇಸವಿಯಲ್ಲಿ ತಿಂಗಳಿಗೆ 300 ರೂಪಾಯಿ ಗಳಿಸುತ್ತಿದ್ದ ವ್ಯಕ್ತಿಯು ಈಗ ತಿಂಗಳಿಗೆ 13,000