ಶ್ರೀಲಂಕಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಆಸೀಸ್ ವೇಗದ ಬೌಲರ್ ಜೋಶ್ ಹೇಜಲ್ವುಡ್ ಐಸಿಸಿ T20 ರ್ಯಾಂಕಿಂಗ್ನಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಆದರೆ, ಟಾಪ್ 10 ಒಳಗೆ ಭಾರತದ ಯಾವುದೇ ಬೌಲರ್ಗಳು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇನ್ನೂ ಎರಡನೇ ಸ್ಥಾನದಲ್ಲಿದ್ದ ಶ್ರೀಲಂಕಾದ ಲೆಗ್
ಸಿಂಗಾಪುರದ ಜುರಾಂಗ್ ಈಸ್ಟ್ ವಸತಿ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಾರತೀಯ ಮೂಲದ 22 ವರ್ಷದ ಯುವಕನಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಆರು ಬೆತ್ತದ ಏಟುಗಳನ್ನು ವಿಧಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿಂಗಾಪುರದ 2020ರಲ್ಲಿ ದರೋಡೆ ನಡೆದಿತ್ತು. ದರೋಡೆಯಲ್ಲಿ ಭಾಗಿಯಾಗಿದ್ದಾಗಿ ಭಾರತ ಮೂಲದ ತುಶೀಂತರ್ ಸೆಗರಾನ್ ಅವರು ತಪ್ಪೊಪ್ಪಿಕೊಂಡಿದ್ದರು. ಆತನೊಂದಿಗೆ ಇತರ ಇಬ್ಬರು ಆರೋಪಗಳನ್ನು ಶಿಕ್ಷೆಗೆ ಪರಿಗಣಿಸಲಾಗಿದೆ
ಭಾರತದಿಂದ 2022- 2023ರ ಸಾಲಿನ ವಿಶ್ವಪರಂಪರೆಯ ಪಟ್ಟಿಗೆ ರಾಜ್ಯದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳ ದೇವಾಲಯಗಳನ್ನು ನಾಮನಿರ್ದೇಶನ ಮಾಡುವ ಮೂಲಕ ಅಂತಿಮಗೊಳಿಸಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ದೇಶದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾದ ಹೊಯ್ಸಳರ ಕಾಲದ ಐತಿಹಾಸಿಕ ಪವಿತ್ರ ಸ್ಥಳಗಳ ಸಮಷ್ಠಿ ಎಂದೇ ಹೆಸರಾದ ಈ ದೇಗುಲಗಳ ಪಟ್ಟಿ 2014 ಏಪ್ರಿಲ್ 15 ರಿಂದ ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿ
ವೆಸ್ಟ್ ಇಂಡೀಸ್ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್ ರಿಷಬ್ ಪಂತ್ರನ್ನು ಉಪನಾಯಕನೆಂದು ಘೋಷಿಸಲಾಗಿದೆ. ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2017 ರಲ್ಲಿ
ಭಾರತಕ್ಕೆ ರಾಷ್ಟ್ರಪಿತ ಎಂದು ಯಾರು ಇರಲು ಸಾಧ್ಯವಿಲ್ಲ. ಆದರೆ, ರಾಷ್ಟ್ರಪುತ್ರನಾಗಬಹುದು ಅಷ್ಟೇ. ಸುಭಾಷ್ ಚಂದ್ರ ಬೋಸ್ರನ್ನು ದೇಶದ ಮೊದಲ ಪ್ರಧಾನಿ ಎಂದು ಘೋಷಿಸಬೇಕು ಎಂದು ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಾನುವಾರ ನಡೆದ ಧರ್ಮ ಸಂಸದ್ನಲ್ಲಿ ಒತ್ತಾಯಿಸಿರುವುದು ವಿವಾದಕ್ಕೆ ಕಾರಣವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ದೇಶವನ್ನು ಒಗ್ಗೂಡಿಸಿ ಹೋರಾಡಿದ ಗಾಂಧಿ ಅವರನ್ನು ದೇಶದ ರಾಷ್ಟ್ರಪಿತ ಎಂದು ನಾವು ಕರೆಯುತ್ತೇವೆ. ಈ ಮೂಲಕ ದೇಶದ ಜನರು ಗಾಂಧಿ
ಅನಿವಾಸಿ ಭಾರತೀಯರಾದ 18 ವರ್ಷ ವಯಸ್ಸಿನ ಗದ್ದಮ್ ಮೇಘನಾ ಅವರು ನ್ಯೂಜಿಲೆಂಡ್ ಸಂಸತ್ತಿಗೆ ಯುವ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ನ್ಯೂಜಿಲೆಂಡ್ ಸಂಸತ್ತಿಗೆ ನಾಮನಿರ್ದೇಶನಗೊಂಡಿರುವ ಮೊದಲ ಭಾರತೀಯ-ತೆಲುಗು ಮೂಲದ ಯುವತಿಯಾಗಿದ್ದಾರೆ. ದೇಶದ ಯುವ ಐಕಾನ್ಗಳಲ್ಲಿ ಒಬ್ಬರಾಗಿರುವ ಮೇಘನಾ ಅವರು ದೇಶದ ವೈಕಾಟೊ ಸಂಸತ್ ವಿಭಾಗವನ್ನು ಪ್ರತಿನಿಧಿಸುತ್ತಿದ್ದಾರೆ. ಮೇಘನಾ ಅವರ ತಂದೆ ಗದ್ದಂ ರವಿಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ಸುಮಾರು 21 ವರ್ಷಗಳ
ಕಳೆದ ಕೆಲವು ತಿಂಗಳುಗಳಿಂದ ದೇಶದ ಆರ್ಥಿಕ ಬೆಳವಣಿಗೆ ಪ್ರಗತಿ ಸಾಧಿಸಿದೆ ಎಂದು ಭಾರತ ಸರ್ಕಾರ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಹೇಳುತ್ತಿವೆ. ಇದೇ ವೇಳೆ, ಅವುಗಳು ಉದ್ಯೋಗ ಮಾರುಕಟ್ಟೆಯ ಬಗ್ಗೆ ಬಹಳ ಕಡಿಮೆ ಗಮನವನ್ನು ನೀಡಿವೆ. ಇತ್ತೀಚಿನ ತಿಂಗಳುಗಳಲ್ಲಿ ಭಾರತದ ನಿರುದ್ಯೋಗ ದರವು ಗಗನಕ್ಕೇರಿದೆ. 2021ರ ಡಿಸೆಂಬರ್ನಲ್ಲಿ ದೇಶದ ನಿರುದ್ಯೋಗ ದರವು 7.91%ಕ್ಕೆ ಏರಿಕೆಯಾಗಿದೆ ಇದು 2018-2019ರಲ್ಲಿ 6.3% ಮತ್ತು 2017-18ರಲ್ಲಿ 4.7% ಇತ್ತು, ನಿರುದ್ಯೋಗ
ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಹೇಳಿದರು. ದೇಶವನ್ನುದ್ದೇಶಿಸಿ ಮಾತನಾಡಿದ ಅವರು. ದೇಶದಲ್ಲಿ ನೂರು ಕೋಟಿ ಲಸಿಕೆ ನೀಡುವ ಗುರಿ ತಲುಪಿದ್ದೇವೆ. 100 ಕೋಟಿ ಡೋಸ್ ಲಸಿಕೆ ಎಲ್ಲದಕ್ಕೂ ಉತ್ತರ ನೀಡಿದೆ ಎಂದು
ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್ಗಳ ಅಂತರದಿಂದ ರೋಚಕವಾಗಿ ಮಣಿಸಿದರು.