Home Posts tagged #International

ಬೈಲೂರಿನಲ್ಲಿ ಅಧಿಕಾರಿಗಳ ಮೌನಕ್ಕೆ ಬಲಿಯಾದ ರಂಗಮಂದಿರ

ಇದು ಇತಿಹಾಸ ಕಂಡಿರುವ ಪುರಾತನ ಮಂಟಪ, ಈ ಮಂಟಪ ಇರುವುದು ಯಾವುದು ಕುಗ್ರಾಮದಲ್ಲಿ ಅಲ್ಲ ಬದಲಾಗಿ ಇತಿಹಾಸ ಪ್ರಸಿದ್ಧ ಶಿಲ್ಪ ಕಲೆಗಳ ತವರೂರೆಂದೇ ಪ್ರಖ್ಯಾತ ಗೊಂಡಿರುವ ಊರಿನಲ್ಲಿ, ಅನೇಕ ಭಾರಿ ಈ ಮಂಟಪವನ್ನು ಅಭಿವೃದ್ಧಿ ಪಡಿಸಲು ಮನವಿ ಮಾಡಿದರು ಈ ಭಾಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

ವಲ್ಡ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಕ್ರಿಯೆ- ಇಬ್ರಾಹಿಂ ಗೋಳಿಕಟ್ಟೆ

ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ