Home Posts tagged invitation card

ಬೈಂದೂರು: ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮದ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ

ಪದವಿನಂಗಡಿ : 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ ಮುಗ್ರೋಡಿ, ಪಿ ರಾಮ ಅಮೀನ್, ಪ್ರಧಾನ ಕಾರ್ಯದರ್ಶಿಯಾದ ನಂದ ಕಿಶೋರ್, ನಿಕಟಪೂರ್ವ ಮಹಾನಗರ

ಪುತ್ತೂರು : ಕೋಟಿ ಚೆನ್ನಯ ಕಂಬಳ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಹೇಳಿದರು. ಅವರು ಶನಿವಾರ ಪುತ್ತೂರು ದೇವಳದ ವಠಾರದಲ್ಲಿ ಕಂಬಳದ ಆಮಂತ್ರಣ ಪತ್ರಿಕೆಯನ್ನು

ಪುತ್ತೂರು: ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಡಗನ್ನೂರುಃ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ (ರಿ.) ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾರಂಭದಲ್ಲಿ ಶ್ರೀ ಕ್ಷೇತ್ರದ ಸರ್ವಶಕ್ತಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಗೆಜ್ಜೆಗಿರಿ ಕ್ಷೇತ್ರಾಢಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ,ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. ಸಮ್ಮಿಲನ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿ ಧಾಮ ಸಂಪ್ರೋಕ್ಷಣೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ ಅವರು, ಹಿರೇ ಬಸದಿಯು ಅತ್ಯಂತ ಪ್ರಾಚೀನ ಬಸದಿಯಾಗಿದೆ. 24 ತೀರ್ಥಂಕರರ ಲೆಪ್ಪದ ಮೂರ್ತಿಗಳನ್ನು

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ   ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸಿ, ಉದ್ಘಾಟಿಸಿ, ಆಮಂತ್ರಣ ಪತ್ರಿಕೆ