ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ
ಚಿಕ್ಕೋಡಿ ದಿಗಂಬರ ಜೈನ ಮುನಿಯ ಹತ್ಯೆಯನ್ನು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಖಂಡಿಸಿ, ಹತ್ಯೆ ಮಾಡಿರುವವರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಜೈನ ಮುನಿಗಳು ತ್ಯಾಗಮಯಿಗಳು. ಸರ್ವಸ್ವವನ್ನು ತ್ಯಾಗ ಮಾಡಿ ಮುನಿ ದೀಕ್ಷೆಯನ್ನು ತೆಗೆದುಕೊಂಡವರು. ಮುನಿಗಳ ಆಪ್ತರೇ ಕೊಲೆ ಮಾಡುವಂತಹ ಕೃತ್ಯಕ್ಕೆ ಕೈ ಹಾಕಿರುವುದು ಖಂಡನೀಯ. ಜೈನ ಮುನಿಗಳು ಅಹಿಂಸಾ ತತ್ವದ ಮುಖಾಂತರ ಬದುಕುವ ಶ್ರೇಷ್ಠ ಜೀವಿಗಳು. ಅಂತಹ ಶ್ರೇಷ್ಠ