ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ,
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಸುಮಾರು ಎಂಟು ಲಕ್ಷ ರೂ ವೆಚ್ಚದಲ್ಲಿ ದೇವಳದ ವತಿಯಿಂದ ಉತ್ಸವ ಬಿಂಬಕ್ಕೆ