ಸಮುದಾಯ ಅಭಿವೃದ್ಧಿಯ ಗುರಿಯೊಂದಿಗೆ ಯುವಕರಲ್ಲಿ ನಾಯಕತ್ವ ಗುಣ ತುಂಬಿಸಿ ಜೇಸಿ ಸಂಸ್ಥೆಯು ಸಮಾಜಮುಖಿ ಚಿಂತನೆ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷ ಚಂದ್ರಹಾಸ ರೈ ಹೇಳಿದರು.ಅವರು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್
ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ‘ಉದ್ಯೋಗ ರತ್ನ’ ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್ ಸೆಂಟರ್ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು.
ಬಂಟ್ವಾಳ: ಏಕಾಂಗಿಯಾಗಿ ಬಾವಿ ತೋಡಿ ಅಸಾಮಾನ್ಯ ಸಾಧನೆ ತೋರಿದ ಬಾಲಕ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡುವಿನ ಸೃಜನ್ ಪೂಜಾರಿಗೆ ಜೆಸಿಐ ಬಂಟ್ವಾಳ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲಕನ ಸಾಧನೆಯ ಬಗ್ಗೆ ಮಾಧ್ಯಮಗಳ ವರದಿಯನ್ನು ಆಧಾರಿಸಿ ಬುಧವಾರ ಅವರ ಮನೆಗೆ ತೆರಳಿದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹಾಗೂ ಸದಸ್ಯರು ಸೃಜನ್ ಸಾಧನೆಯನ್ನು ಶ್ಲಾಘಿಸಿ ಪ್ರಶಸ್ತಿ ನೀಡಿ ಗೌರವಿಸಿದರು. ಎಲೆ ಮರೆಯ ಕಾಯಿಯಂತೆ ಸಾಧನೆ ಮಾಡುವ
ಮಂಗಳೂರು: ಜೆಸಿಐ ಮಂಗಳಗಂಗೋತ್ರಿ ಕೊಣಾಜೆ, ವಲಯ 15 ವತಿಯಿಂದ ಇತ್ತೀಚೆಗೆ ಬೆಲ್ಮಸೋತ್ಸವ, ಬೆಲ್ಮ ಇವರ ಸಹಯೋಗದಲ್ಲಿ ಮಹಿಳೆಯರಿಗೆ ಮಿನಿ ಮ್ಯಾರಥ್ಯಾನ್ ಏರ್ಪಡಿಸಲಾಗಿತ್ತು. ಮ್ಯಾರಥ್ಯಾನ್ ಓಟವನ್ನು ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂಚಲಾಕ್ಷ್ಮಿ ಉದ್ಘಾಟನೆ ಮಾಡಿ ಶುಭಾಶಯ ಕೋರಿದರು. ಕರ್ನಾಟಕ ರಾಜ್ಯ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೋಟ್ಟು ಕ್ರಿeಡಾಕೂಟ ಭಾಗವಸಿ ಜೆಸಿಐ ಕಾರ್ಯಾಚಟುವಟಿಕೆಗಳನ್ನು ಶ್ಲಾಘಿಸಿದರು. ಬೆಲ್ಮ
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ
ಜೆಸಿಐನ ವಲಯ ಎಕ್ಸ್ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ. ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ
ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ
ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ. ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ