ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಅವರು ಹಾಸನದಲ್ಲಿ ಸುದ್ದಿಗೋಷ್ಠಿ