ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಮತ್ತು ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ಮಾಡಿದರು. ಇದೇ ವೇಳೆ ಮಾದ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬ ಶ್ರೀ ಮಂಜುನಾಥ
ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ
ಸಿಂದಗಿಯಲ್ಲಿ ದಿವಂಗತ ಶಿವಾನಂದ್ ಪಾಟೀಲ್ ಸೋಮಜಾಳ ಶ್ರದ್ದಂಜಲಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯೆಂದು ವಿಶಾಲಾಕ್ಷಿ ಶಿವಾನಂದ್ ಪಾಟೀಲ್ ಎಂದು ಘೋಷಣೆ ಮಾಡಿದ್ದು ಕೆಲವು ಜೆಡಿಎಸ್ ಕಾರ್ಯಕರ್ತರ ಅಸಮಾಧಾನ ಉಂಟಾಗಿದೆ ಎಂದು ಸಿದ್ದನಗೌಡ ಪಾಟೀಲ್ ಹೇಳಿದರು. ಅವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶಾಲಾಕ್ಷಿ ಶಿವಾನಂದ್ ಪಾಟೀಲ ಇವರು ಹಳೆ ಕಾರ್ಯಕರ್ತರನ್ನು
ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ವಕ್ತಾರ ಹಾಗೂ ಉಳ್ಳಾಲ ನಗರಸಭೆಯ ಸದಸ್ಯ ದಿನಕರ ಉಳ್ಳಾಲ್
ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್
ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಪುತ್ತೂರು ಅಮರ್ ಕಾಂಪ್ಲೆಕ್ಸ್ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ರಾಜ್ಯ
ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಹಿಂದೂ ಮುಖಂಡ ವಿ ಹೆಚ್ ಪಿ ನಾಯಕ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಒರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರಂತೆ ಕ್ರಿಯೆಗೆ ತಕ್ಕ
ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎಲ್ಲ
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಅವರು ಹಾಸನದಲ್ಲಿ ಸುದ್ದಿಗೋಷ್ಠಿ