ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.ಅವರು ಬೆಂಗಳೂರಿನಲ್ಲಿ ನಡೆದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್