Home Posts tagged #K. Annamalai

ಮೇ 8ರಂದು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರ ಅಣ್ಣಾಮಲೈ ರೋಡ್  ಶೋ

ಬೈಂದೂರು: ತಮಿಳುನಾಡು ರಾಜ್ಯ  ಬಿಜೆಪಿ ಅಧ್ಯಕ್ಷರು ಹಾಗೂ  ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ  ಸಿಂಗಂ ಎಂದೇ ಖ್ಯಾತಿ ಪಡೆದಿರುವ ಕೆ. ಅಣ್ಣಾಮಲೈ ಅವರು ಮೇ 8ರಂದು ಬೈಂದೂರು ಕ್ಷೇತ್ರದ ವಿವಿಧಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಲಿದ್ದಾರೆ. ಬೆಂಳಗ್ಗೆ 8.30ಕ್ಕೆ ತ್ರಾಸಿಯಿಂದ

ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ : ಅಣ್ಣಾಮಲೈ

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ, ರಾಜ್ಯದ ಚುನಾವಣಾ ಸಹ ಪ್ರಭಾರಿಯಾಗಿರುವ ಅಣ್ಣಾಮಲೈ ಅವರು ಹೇಳಿದರು. ಮಾಡ್ನೂರು ಗ್ರಾಮದ ಕಾವು-ನನ್ಯದ

ವಿಟ್ಲದಲ್ಲಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರೋಡ್ ಶೋ

ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ ಡಬ್ಬಲ್ ಇಂಜಿನ್ ನಲ್ಲಿ ಹೋಗುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು. ಅವರು ವಿಟ್ಲ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಜೈನ ಬಸದಿ ಸಮೀಪದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.