ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ
ಉಪ್ಪಿನಂಗಡಿ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿಯ ಯುವಕನೋರ್ವ ನಿಗೂಢವಾಗಿ ನಾಪತ್ತೆಯಾದ ಘಟನೆ ಸಂಭವಿಸಿದೆ ಕಡಬ ಠಾಣ ವ್ಯಾಪ್ತಿಯ ರಾಮ ಕುಂಜ ಗ್ರಾಮದ ಕೊರಗಪ್ಪ ಗೌಡ 24 ವರ್ಷ ಎಂಬವರ ಪುತ್ರ ಶ್ರೀಧರ ಎಂಬಾತ ಕಳೆದ 15 ದಿನಗಳಿಂದ ನಿಗೂಢವಾಗಿ ನಾಪತ್ತೆಯಾದ ಪ್ರಕರಣವು ಕಡಬ ಠಾಣೆಯಲ್ಲಿ ಪ್ರಕರಣ ದಾಖಲು ಗೊಂಡಿದೆ ರಾಮ ಕುಂಜ ಗ್ರಾಮದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ವಿದ್ಯಾರ್ಥಿನಿಯ ಮನೆಯವರು ಈ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದು ಅಪ್ರಾತ್ಯ
ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ




















