ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನುಡಿದರು. ಅವರು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ
ಕಡಬ : ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆ ಬಳಿಯ ಬಾವಿಯ ದಂಡೆಯ ಮೇಲೆ ಕುಳಿತಿದ್ದ ಕೋಳಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ . ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬಂದಿಗಳು ಸುಳ್ಯ ಎಸಿಎಫ್ ಪ್ರವೀಣ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸತತ 3 ತಾಸುಗಳ ಕಾರ್ಯಾಚರಣೆ ನಡೆಸಿಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆತ್ತುವ ಯಶಸ್ವಿಯಾಗಿದ್ದಾರೆ . ಬಾವಿಯ
ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.
ಕಡಬ: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಶ್ರೀ ದೇವರ ದರುಶನ ಪಡೆದು ಸಂಕಲ್ಪ ನೆರವೇರಿಸಿ ವಿಶೇಷ ಸೇವೆ ಸಮರ್ಪಿಸಿದರು. ಶ್ರೀ ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಸಚಿವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ
ಕಡಬ : ಸಾಮಾನ್ಯವಾಗಿ ಹಾವು ಇಲಿಯನ್ನು ತಿನ್ನುವುದನ್ನು ಕೇಳಿದ್ದೇವೆ , ನೋಡಿದ್ದೇವೆ . ಆದರೆ ಇಲ್ಲೊಂದು ಹಾವು ಇಲಿ ಫೈಟ್ನಲ್ಲಿ ಇಲಿಯೇ ಹಾವನ್ನು ಹಿಡಿದಳೆದು ನುಂಗಲು ಪ್ರಯತ್ನಪಡುವ ವೀಡಿಯೋವೊಂದು ವೈರಲ್ ಆಗಿದೆ . ಇದು ನಡೆದದ್ದು ಕಡಬ ಸಮೀಪದ ಕಳಾರದಲ್ಲಿ ಇಲ್ಲಿನ ಗಣೇಶ್ ಸ್ಟೋರ್ ಸಮೀಪ ಹಾವು ಮತ್ತು ಇಲಿಯ ಪೈಟ್ನಲ್ಲಿ ಕೊನೆಗೆ ಇಲಿಯೇ ಹಾವನ್ನು ಕಚ್ಚಿ ಎಳೆದಾಡುವ ದೃಶ್ಯ ಕಂಡು ಬಂದಿದೆ . ಈ ವಿಶ್ವಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ .
ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ
ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು ಕ್ವೀಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿ ಮೆಣಸು, ಪೈಪ್, ಇತರೆ ಸಾಮಾಗ್ರಿಗಳು
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ
ಕಡಬ : ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ