Home Posts tagged #kadaba (Page 15)

ಸವಣೂರಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆ

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ ಕೃಷಿಯನ್ನು ನಾಶಪಡಿಸಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು

ಕಲ್ಲಾಜೆಯಲ್ಲಿ ತಬ್ಬಲಿ ಸಹೋದರರ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.