Home Posts tagged #kadaba (Page 2)

ಕಡಬ: :ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ ಪ್ರಗತಿಬಂಧು ಸಂಘದ ಪ್ರಭಾಕರ ಶೆಟ್ಟಿಯವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ರೂ 25000 ಸಹಾಯಧನ ವನ್ನು

ಕಡಬ : ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು

ಕಡಬ: ಕಡಬ ತಾಲೂಕು ಕೊಣಾಜೆಯ ತಮಿಳು ಸಿ.ಆರ್. ಸಿ ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್

ಒಕ್ಕಲಿಗ ಗೌಡ ಸಮುದಾಯ ಭವನ ಶಿಲಾನ್ಯಾಸ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿ ಖಚಿತ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವುದು ಖಚಿತವಾಗಿದೆ. ಕಡಬ ಒಕ್ಕಲಿಗ ಗೌಡ ಸಂಘದ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಡಿ. 26ರಂದು ನಡೆಯುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅವರು, ಆಮಂತ್ರಣದಲ್ಲಿ ತನ್ನ ಹೆಸರು ಹಾಕಲು ಒಪ್ಪಿಕೊಂಡಿದ್ದಾರೆ. ಈ ಸಂದರ್ಭ ನಿಯೋಗದ ಜೊತೆ

ಕಡಬ: ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಂಧನ ಮುಕ್ತ: ಇಂದು ಸ್ವದೇಶಕ್ಕೆ ಆಗಮನ

ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು

ಕಡಬ: ದರ್ಗಾಕ್ಕೆ ನುಗ್ಗಿ ಹಣ ಕಳವು ಮಾಡಿದ ಕಳ್ಳರು

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ

ಕಡಬ : ನಾಳೆ ಒಕ್ಕಲಿಗ ಗೌಡ ಸಂಘದ ಪೂರ್ವಭಾವಿ ಸಭೆ

ಕಡಬ :ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ಪದಗ್ರಹಣ ಕಾರ್ಯಕ್ರಮ, ಸುಸಜ್ಜಿತ ನೂತನ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಸ್ಪಂದನ ಸಮುದಾಯ ಸಹಕಾರ ಸಂಘ (ರಿ.) ಕಡಬ ಇದರ ಉದ್ಘಾಟನಾ ಕಾರ್ಯಕ್ರಮವನ್ನು 2023ರ ಡಿಸೆಂಬರ್ 26ರಂದು ಕಡಬದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಸಮಾರಂಭ ನಡೆಯಲಿದೆ. ಈ ಸಮಾರಂಭದ ಬಗ್ಗೆ

ಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅವನಿ ಪಿ ಬಿ ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಡಬ :ಉಡುಪಿ ಅಜ್ಜರಕಾಡು ಸ್ಟೇಡಿಯಂ ಇಲ್ಲಿ ನಡೆದ 14 ರ ವಯಮಾನದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅವನಿ ಪಿ. ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 4*100 ಮೀಟರ್ ರೀಲೆ ಯಲ್ಲಿ ರಿಲೇ ತಂಡದ ವಿದ್ಯಾರ್ಥಿಗಳಾದ ಕುಮಾರಿ ಫಿದಾ , ತೀಕ್ಷಾ,ಅವನಿ , ಧ್ರತಿ ಇವರು ಬೆಳ್ಳಿಯ ಪದಕ ಗಳಿಸಿರುತ್ತಾರೆ. ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ್ ಪೌಲ್

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ ಆಗಮಿಸುತ್ತಿದ್ದಂತೆ ಸಾರ್ವಜನಿಕರು ಕಾರು ತಡೆದು ನಿಲ್ಲಿಸಿ ಮನವಿ ಸಲ್ಲಿಸಿದರು. ಸಾರ್ವಜನಿಕರ

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ