ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ
ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾg,À ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೂಲತ: ಕ್ಯಾಲಿಕಟ್ ನಿವಾಸಿ, ಕುತ್ತಾರು ಸಂತೋಷನಗರದ ಬಾಡಿಗೆ ಮನೆಯಲ್ಲಿ ಇದ್ದ ಅನಿಲ್ ಕುಮಾರ್ (41) ಮೃತರು. ಝೊಮ್ಯಾಟೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಹಾಗೂ ಸಂಜೆ ನಂತರ ದೇರಳಕಟ್ಟೆಯ ಜ್ಯೂಸ್ ಮ್ಯಾಜಿಕ್ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.