Home Posts tagged #kalladka

ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ

ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ

ಬಂಟ್ವಾಳ: ಬಂಟರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಕಲ್ಲಡ್ಕ ವಲಯವು ಸತತ ಮೂರು ವರ್ಷಗಳಿಂದಲೂ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವುದು ಹೆಮ್ಮೆಯ ವಿಷಯವಾಗಿದೆ.ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ.ಪದ್ಮನಾಭ ರೈ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದು ಸ್ವೀಕರಿಸಿದರು. ತಾಲೂಕು ಬಂಟರ

ಫೆ.25ರಂದು ಕಲ್ಲಡ್ಕ ಕಟ್ಟೆಮಾರಿನ ಶ್ರೀ ಮಂತ್ರದೇವತಾ ಸಾನಿಧ್ಯ ವಾರ್ಷಿಕ ಕೋಲೋತ್ಸವ

ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ. ಕಲ್ಲಡ್ಕದ ಅಮ್ಟೂರಿನಲ್ಲಿರುವ ಈ ಸಾನಿಧ್ಯವು ಹಲವಾರು ಕಾರಣಿಕ ಶಕ್ತಿಯ ಮೂಲಕ ಹೆಸರುವಾಸಿಯಾಗಿದೆ. ಕಷ್ಟ ಅಂತ ಬಂದ ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿದ ಪುಣ್ಯ ಸಾನಿಧ್ಯ. ಇದೀಗ ಕ್ಷೇತ್ರದಲ್ಲಿ ಮನೋಜ್ ಕಟ್ಟೆಮಾರ್ ನೇತೃತ್ವದಲ್ಲಿ ಇದೇ ಬರುವ ಫೆ.25ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವ ನಡೆಯಲಿದೆ. ಹಾಗೂ ಫೆ.26ರಂದು ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ