Home Posts tagged #kankanady

ಕೊಣಾಜೆ: ಗಾಂಜಾ ಬೇಟೆ – ನಾಲ್ವರ ಬಂಧನ

ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ

ಮಂಗಳೂರು: ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಉದ್ಘಾಟನೆ

ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ‘ಫಾದರ್ ಮುಲ್ಲರ್-ರೋಟರಿ ಸ್ಕಿನ್ ಬ್ಯಾಂಕ್’ ಉದ್ಘಾಟಿಸಲಾಯಿತು. ಸ್ಕಿನ್ ಬ್ಯಾಂಕ್‌ನ್ನು ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಕಿನ್ ಬ್ಯಾಂಕ್ ಅನೇಕ ವರ್ಷಗಳ ಹಿಂದಿನ ಕನಸಾಗಿದ್ದು, ಅದಿಂದು ನನಸಾಗಿದೆ. ಇತರ

ಮಂಗಳೂರು: ಎಂಡಿಎಂಎ ಮಾರಾಟ ಆರೋಪ, ಇಬ್ಬರ ಬಂಧನ 

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್‌ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ 1,92,800 ಮೌಲ್ಯದ ಸೊತ್ತುಗಳನ್ನು

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಪಾರಂಪರಿಕ ಬಲೀಂದ್ರ ಪೂಜೆ

ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಅಂದು ದಾನಶೂರ ಬಲೀಂದ್ರನ ಪೂಜೆಯನ್ನು ದೈವಸ್ಥಾನಗಳಲ್ಲಿ ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೈವಸ್ದಾನದಲ್ಲಿ ಬಲೀಂದ್ರ ಪೂಜೆಯನ್ನು ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿ ಈ ಘಟನೆ ಸಂಭವಿಸಿದೆ. ನಗರದ ಗುಂಡೇಟು ಬಿದ್ದ ವ್ಯಕ್ತಿ ಮುಸ್ತಾಕ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ

ರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ

ಕಂಕನಾಡಿ ನಗರ ಠಾಣೆ : ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ

ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12

ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಂ : ಬೈಕ್ ಖರೀದಿಯ ಜೊತೆಗೆ ಆಕರ್ಷಕ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್‍ನ ಹೀರೋ ಶೋರೂಮ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಶುಭ ಸುದ್ದಿ… ನಗರದಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಮ್ ಉತ್ತಮ ಗುಣಮಟ್ಟದ ದ್ವಿಚಕ್ರ ವಾಹನದ ಜೊತೆಗೆ ಗ್ರಾಹಕರನ್ನು ಸಂತ್ರಪ್ತಿಗೊಳಿಸಲು ಲಾಂಚಿಂಗ್ ಆಫರ್ ನ್ನು ನೀಡುತ್ತಿದ್ದಾರೆ. ಇನ್ನು ಜೊತೆಗೆ ಹೆಲ್ಮೆಟ್ ಆಗಿದೆ, ಟಿಶರ್ಟ್ ಟ್ರ್ಯಾಕ್ ಪ್ಯಾಂಟ್, ರೈನ್ ಕೋಟ್,

ಮನೆಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ : ಏಳು ಮಂದಿ ಆರೋಪಿಗಳ ಬಂಧನ

ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ  ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23)