ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ105 ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್
ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.ಕರ್ನಾಟಕ ತುಳು
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.
ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು
ಕನ್ನಡದ ಗರಿಮೆ, ಹಿರಿಯೆಯ ಪ್ರತೀಕವಾದ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಲು ಸಮರ್ಥ ನಾಯಕತ್ವ ಅಗತ್ಯವಿದೆ. ಇಂಥ ಪ್ರಾತಿನಿಧಿಕ ಸಂಸ್ಥೆಗೆ ರಾಜ್ಯದ ಅನೇಕ ಹಿರಿಯ ಸಾಹಿತಿಗಳು, ಸಂಘಟಕರು, ಜನಪರ ಸಂಘಟನೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ಒತ್ತಾಯದಿಂದ ಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಸುತ್ತಿದ್ದೇನೆ ಎಂದು ಶೇಖರಗೌಡ ಮಾಲಿಪಾಟೀಲ ಹೇಳಿದರು. ಮಂಗಳವಾರ ಕನ್ನಡ ಸಾಹಿತ್ಯ