Home Posts tagged #Karavali (Page 15)

ಪುತ್ತೂರು ಬಿಜೆಪಿ ವತಿಯಿಂದ ತಿರಂಗ ಯಾತ್ರೆ || Triranga Yaatre

ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ. ಜನರಲ್ಲಿ ರಾಷ್ಟ್ರ ಭಕ್ತಿಯ ಉದ್ದೀಪನದ ದೃಷ್ಟಿಯಿಂದ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಹೇಳಿದರು. ಅವರು ಪುತ್ತೂರು ಟೌನ್ ಬ್ಯಾಂಕ್ ನಲ್ಲಿ

ಬಂಟ್ವಾಳ: ನೀರಪಾದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ಕೃಷಿ ಪ್ರೇಮ

ಬಂಟ್ವಾಳ: ಬಾಳ್ತಿಲ ಗ್ರಾಮದ ನೀರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಿ, ಬಳಿಕ ಸ್ಥಳೀಯ ಗದ್ದೆಯೊಂದರಲ್ಲಿ ಬತ್ತದ ನೇಜಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಶಾಲೆಯ ನಾಲ್ಕು ಗೋಡೆಯ ಮಧ್ಯೆ ಕಲಿಯುವ ವಿದ್ಯೆಯೊಂದಿಗೆ ಪ್ರಕೃತಿಯ ಮಡಿಲಲ್ಲಿ, ಕೆಸರು ಗದ್ದೆಯಲ್ಲಿ ಮೇಟಿ ವಿದ್ಯೆಯನ್ನು ಕರಗತಮಾಡಿಕೊಂಡಿದ್ದಾರೆ.ತುಳುನಾಡಿನಲ್ಲಿ ಬತ್ತದ ಬೇಸಾಯ ಕಡಿಮೆಯಾಗುತ್ತಿದೆ, ಯುವಕರು ಉದ್ಯೋಗ

ಬೈಂದೂರು: ಅಶಕ್ತರ ಬಾಳಿಗೆ ಬೆಳಕಾದ ಬೆಂಕಿ ಮಣಿ ಸಂತು: ಜಾತ್ರೆಗಳಲ್ಲಿ ವೇಷ ಹಾಕಿ ಹಣ ಸಂಗ್ರಹ

ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮರವಂತೆ ಶ್ರೀ ಮಹಾರಾಜ ಶ್ರೀ ವರಾಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಲ್ಲಿ ಅಶಕ್ತರ ಚಿಕಿತ್ಸಾ ಸಹಾಯಾರ್ಥವಾಗಿ ಹಣ ಸಂಗ್ರಹಿಸುವ ಮೂಲಕ ಅಶಕ್ತಿರ ಬಾಳಿಗೆ ಬೆಳಕಾದ ಬೆಂಕಿ ಮಣಿ ಸಂತು ಅವರು. ಬೆಂಕಿ ಮಣಿ ಸಂತು ಅಶಕ್ತರ ಚಿಕಿತ್ಸಾ ಸಹಾಯರ್ಥ ವಿಶೇಷ ವೇಷ ಧರಿಸಿ ಹಣಸಂಗ್ರಹಣೆ ಮಾಡುತ್ತಿರುವುದು ಇದೆ ಮೊದಲೇನಲ್ಲ… ಅದೆಷ್ಟೋ ಅನಾರೋಗ್ಯ ಪೀಡಿತರಿಗೆ ವಿವಿಧ ಜಾತ್ರೆಯಲ್ಲಿ ವೇಷ ಹಾಕುವುದರ ಮೂಲಕ ಹಣವನ್ನು

ಮಂಜೇಶ್ವರ: ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ

ಮಂಜೇಶ್ವರ : ಮಂಜೇಶ್ವರ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ ಮಚ್ಚಂಪ್ಪಾಡಿ ಮದ್ರಸದಲ್ಲಿ ನಡೆಯಿತು. ಪಿ. ಎಚ್.ಅಬ್ದುಲ್ ಹಮೀದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಅಬ್ದುಲ್ ಬಾಸಿತ್ ಹುದವಿ ಪ್ರಾರ್ಥನೆಗೈದರು. ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯ ಅಬ್ದುಲ್ ಮಜೀದ್ ದಾರಿಮಿ ಪಯ್ಯಕ್ಕಿ ಸಭೆಯನ್ನು ಉದ್ಘಾಟಿಸಿದರು. ಅಬ್ದುಲ್ ಅಝೀಝ್ ಹಾಜಿ ಮಚ್ಚಂಪಾಡಿ

ಸುಳ್ಯ: ತಾಲೂಕು ಮಟ್ಟದ ಚೆನ್ನೆಮಣೆ ಆಟದ ಸ್ಪರ್ಧೆ

ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ

ಬಿಸಿ ರೋಡ್‍ನ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ: ನಳಿನ್

ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ

ಶಿಥಿಲಾವಸ್ಥೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕದ ಕೊಂಡಿ

ಪುತ್ತೂರು; ಎರಡು ಪ್ರಬಲ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಕಿರುಸೇತುವೆಯೊಂದು ಯಾರೂ ಕೇಳುವವರಿಲ್ಲದೆ ಅನಾಥಪ್ರಜ್ಞೆಯಿಂದ ಶಿಥಿಲಗೊಂಡು ಬಳಲುತ್ತಿದೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಬಲಾಡ್ಯವಾಗಿರುವ ಈ ರಾಜ್ಯಗಳ ನಡುವೆ ಈ ಕಿರುಸೇತುವೆಗೆ ಕಾಯಕಲ್ಪವಾಗದೆ ಇಲ್ಲಿ ಸಂಚರಿಸುವ ವಾಹನಗಳಿಗೆ ಮಾರಕ ಪ್ರದೇಶವಾಗಿ ಮಾರ್ಪಟ್ಟಿದೆ. ಸುಮಾರು 42 ವರ್ಷಗಳ ಹಿಂದೆ ನಿರ್ಮಿತವಾಗಿರುವ ಕಿರುಸೇತುವೆಯ ಅನಾಥ ಸ್ಥಿತಿ ಎರಡೂ ರಾಜ್ಯಗಳಿಗೆ ಅರ್ಥವಾಗಿಲ್ಲ. ಎರಡೂ ರಾಜ್ಯಗಳಿಗೆ ಆದಾಯ

ಬ್ರಹ್ಮಾವರ ; ಅಟೋ ಚಾಲಕರು ಸೂಕ್ತ ದಾಖಲೆ ಅಟೋದಲ್ಲಿರಿಸಿಕೊಳ್ಳಿ – ಠಾಣಾಧಿಕಾರಿ ರಾಜಶೇಖರ

ಬ್ರಹ್ಮಾವರ ರಥ ಬೀದಿಯ ಬಳಿ ಆರ್. ಕೆ. ಶೆಟ್ಟಿಯರಿಂದ ಕೊಡುಗೆಯಾಗಿ ನೂತನವಾಗಿ ರಚನೆಯಾದ ಅಯ್ಯಪ್ಪ ರಿಕ್ಷಾ ನಿಲ್ದಾಣವನ್ನು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ರಾಜಶೇಖರ ವಂದಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟೋ ಚಾಲಕರು ಯಾವತ್ತೂ ಸೂಕ್ತ ದಾಖಲೆಯನ್ನು ಅಟೋದಲ್ಲಿ ಇರಿಸಿಕೊಳ್ಳಿ. ದೇಶದ ಬಹತೇಕ ಜನರು ಅಟೋ ರಿಕ್ಷಾವನ್ನು ನಂಬಿಕೊಂಡಿದ್ದಾರೆ. ಪ್ರಯಾಣಿಕರ ಸುರಕ್ಷತೆ ಮತ್ತು ನಿಮ್ಮ ಕುಟುಂಬದ ಸುರಕ್ಷೆಗೆ ಇದು ಸಹಕಾರಿ ಎಂದರು. ಬ್ರಹ್ಮಾವರ ವ್ಯವಸಾಯ ಸೇವಾ

ಟಯರ್ಸ್ ಉದ್ಯಮಿ ಪೂವಪ್ಪ ಕುಂದರ್ ನಿಧನ

ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ‍್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತ: ಪರಂಗಿಪೇಟೆಯ ನಿವಾಸಿಯಾಗಿದ್ದ ಪೂವಪ್ಪ ಕುಂದರ್ ಮೂಡುಬಿದಿರೆಗೆ ಉದ್ಯೋಗವನ್ನು ಅರಸಿಕೊಂಡು ಬಂದು ಮೂಡುಬಿದಿರೆಯಲ್ಲಿ ಮಂಜುನಾಥ ಟೈರ್ ರಿಸೋಲಿಂಗ್ ಘಟಕದ ಮೂಲಕ ಅನುಭವ ಗಳಿಸಿ ಬಳಿಕ ಸ್ವರಾಜ್ಯ ಹನುಮಾನ್

ಉಳ್ಳಾಲ – ಪುತ್ರನ ಆತ್ಮಹತ್ಯೆ ಬೆನ್ನಲ್ಲೇ, ತಂದೆಯೂ ಆತ್ಮಹತ್ಯೆ

ಉಳ್ಳಾಲ : ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಪುತ್ರನೂ ಆತ್ಮಹತ್ಯೆ ನಡೆಸಿದ 32 ದಿನಗಳ ಅಂತರದಲ್ಲಿ ತಂದೆಯೂ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಪುತ್ರ ರಾಜೇಶ್ (26) ಕಳೆದ ಜು. 10 ರಂದು ನಾಪತ್ತೆಯಾಗಿದ್ದು, ಬಳಿಕ ರಾಜೇಶ್ ನ ಮೃತದೇಹ 12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ