ಮಂಜೇಶ್ವರ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ಬಡವು ಯೋಜನೆಯ 57ನೇ ಸೇವಾ ಕಾರ್ಯದ ವತಿಯಿಂದ ಉಪ್ಪಳ ಸಮೀಪದ ಪೈವಳಿಕೆ ಲಾಲ್ಬಾಗ್ ಬೋಳಂಗಳ ನಿವಾಸಿ ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಲ್ಯಾಣಿ ಕೃಷ್ಣ ದಂಪತಿಗಳ ಮನೆಯು ಶೋಚನಿಯಾವಸ್ಥೆಯಲ್ಲಿದ್ದು, ಅಲ್ಲದೇ ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ
ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದಿದ್ದಾರೆ.
ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ
ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ. ಅವರು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಳ್ಳಾಲ ತಾಲೂಕು ತಲಪಾಡಿ
ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ . ಪ್ರತೀ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ 1 ನಲ್ಲಿ ಒಂದು ದಿನಕ್ಕೆ 60ಮಂದಿ ಅರ್ಹ ಮಹಿಳೆಯರಿಗೆ ಸಮಯ ಮತ್ತು ದಿನಾಂಕ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಬರುತ್ತದೆ. ನಿಗದಿ ಪಡಿಸಿದ ಸ್ಥಳ ಮತ್ತು ಸಮಯದಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ . ಇಂದು
ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ
ಸಾಕಷ್ಟು ಕೃಷಿ ಜಾಗವಿದ್ದರೂ ಕೃಷಿಯಲ್ಲಿ ತೊಡಗಿಕೊಳ್ಳಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ನಗರದ ಮಧ್ಯದಲ್ಲೇ ಇರುವ ಮಹಿಳೆ ಕೃಷಿ ಭೂಮಿ ಇಲ್ಲದಿದ್ದರೂ ತನ್ನ ಮನೆಯ ಟಾರೇಸ್ ನಲ್ಲಿ ಉತ್ತಮ ಕೃಷಿ ಬೆಳೆಸಿ ಸೈ ಎನಿಸಿಕೊಂಡಿದ್ದಾರೆ. ಅದರಲ್ಲೂ ಮಧುಮೇಹ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಔಷಧಿಯಂತೆ ಕೆಲಸ ಮಾಡುವ ಹಣ್ಣುಗಳ ಗಿಡಗಳ ಬೆಳೆಗೇ ಈಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ನೆಲದಲ್ಲೇ ಬೆಳೆಯಲು ಹರ ಸಾಹಸ ಪಡಬೇಕಾದ ಹಣ್ಣು ಮತ್ತು ತರಕಾರಿ ಬೆಳೆಗಳನ್ನು ಬೆಳೆಯುವ
ನಾಗರಿಕ ಹಿತರಕ್ಷಣಾ ಸಮಿತಿ ಕೂಳೂರು ಇದರ ವತಿಯಿಂದ ಹೊಂಡ ಗುಂಡಿ ತಕ್ಷಣ ಮುಚ್ಚಿ ಹಾಗೂ 2 ವರ್ಷದಿಂದ ಅರ್ಧಕ್ಕೆ ನಿಂತಿರುವ ಕೂಳೂರು ಹೊಸ ಸೇತುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ನಾಗರೀಕ ಹಿತರಕ್ಷಣಾ ಸಮಿತಿಯ ಕೂಳೂರಿನ ಅಧ್ಯಕ್ಷರಾದ ವಿಜಿ ಗುರುಚಂದ್ರ ಹೆಗ್ಡೆ ಅವರು ಮಾತನಾಡಿ, ಎನ್ಹೆಚ್ 66ಲ್ಲಿ ಅವೈಜ್ಞಾನಿ ಕಾಮಗಾರಿ ಹಾಗೂ ಕೂಳೂರು ಹೊಸ ಸೇತುವೆ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.
ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ