ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ. ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ
ಕಾರ್ಕಳದ ಮಿಯಾರು ಗ್ರಾಮದಲ್ಲಿ ಜಾನ್ ಸಿಎನ್ ಎಸ್ಎಲ್ ಆಯಿಲ್ ಮತ್ತು ಶೆಲ್ ಘಟಕ ಪ್ರಾರಂಭಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಶೇಕ್ ಶಬ್ಬೀರ್ ಅವರು, ಕೈಗಾರಿಕಾ ಪ್ರದೇಶ ಸ್ಥಾಪಿಸಲು ಯೋಗ್ಯವಲ್ಲದ ಸ್ಥಳ ಇದಾಗಿದೆ. ಕೈಗಾರಿಕೆ ಪ್ರಾಂಗಾಣಕ್ಕೆ ಹೊಂದಿಕೊಂಡು ಸುಮಾರು 450 ಹೆಚ್ಚು ಬಡ ಕುಟುಂಬಗಳ ಗುಡಿಸಲುಗಳಿವೆ. ಕೂಗಳತೆಯ ದೂರದಲ್ಲಿ ಮುರಾಜಿ ದೇಸಾಯಿ ವಸತಿ
ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು
ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ ಅಡಿಕೆ ಮರದ ದಿಮ್ಮಿಗಳು ಶೇಖರಣೆ ಗೊಳ್ಳುತಿದ್ದು ಸ್ಥಳೀಯ ಹತ್ತು ಜನರ ತಂಡ ನೀರಿನಲ್ಲಿರುವ ವಸ್ತುಗಳ
ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ
ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ ಬಾರಿ ಚರ್ಚೆ ನಡೆದಿದೆ. ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಿರ್ವಹಿಸುತ್ತಿದ್ದಾರೆ.






















