Home Posts tagged #karkala (Page 4)

ಗೃಹಲಕ್ಷ್ಮಿ ಯೋಜನೆಗೆ ಕಾರ್ಕಳದಲ್ಲಿ ಚಾಲನೆ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರೂ ಕಡೆ ಅರ್ಜಿಯ ನೊಂದಣಿ ಮಾಡಲು ಅವಕಾಶ ಇದೆ ಇದರ ಸದುಪಯೋಗವನ್ನು ಎಲ್ಲರೂ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ

ಶೌರ್ಯ ವಿಪತ್ತು ಘಟಕದಿಂದ ಶಾಂಭವಿ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ತ್ಯಾಜ್ಯಗಳ ತೆರವು

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲ ಬಳಿ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ ತ್ಯಾಜ್ಯಗಳು ಸಿಲುಕಿ ಹಾಕಿಕೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಶೌರ್ಯ ವಿಪತ್ತು ಘಟಕ ಮುಂದಾಗಿದ್ದು, ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತ್ಯಾಜ್ಯಗಳನ್ನು ತೆರವು ಮಾಡಿದರು. ಕಿಂಡಿ ಅಣೆಕಟ್ಟುವಿಗೆ ಕಡಿದು ಹಾಕಿದ ಬೃಹತ್ ಗಾತ್ರದ ಮರದ ದಿಮ್ಮಿ , ಗಿಡ, ಕಸ, ಪ್ಲಾಸ್ಟಿಕ್ ತ್ಯಾಜ್ಯಗಳು ಸಿಕ್ಕಿಹಾಕಿಕೊಂಡು ನದಿಯ ನೀರು ಸರಾಗವಾಗಿ

ಬೆಳ್ಮಣ್ : ಬೈಕ್ ಮೇಲೆ ಉರುಳಿದ ಬೃಹತ್ ಗಾತ್ರದ ಮರ

ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್ ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ : ಕುಸಿತದ ಭೀತಿಯಲ್ಲಿ ಸಾಣೂರಿನ ಪಶು ಚಿಕಿತ್ಸಾಲಯ

ಕಾರ್ಕಳ-ಮೂಡಬಿದಿರೆ, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸುವಾಗ ಇಲಾಖಾ ಹಾಗೂ ಪ್ರಾಧಿಕಾರವು ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ ತೋರಿದ ಪರಿಣಾಮವಾಗಿ ಸಾಣೂರು ಗ್ರಾಮದ ಏಕೈಕ ಪಶು ಚಿಕಿತ್ಸಾಲಯ ಸದ್ಯದಲ್ಲೇ ನೆಲಕ್ಕೆ ಉರುಳುವ ಸಂಭವವಿದೆ. ಸಾಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸಾದ್ ರವರು ಮಾಧ್ಯಮದೊಂದಿಗೆ ಮಾತನಾಡಿ, ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ಸಾಣೂರು ಪರಿಸರದಲ್ಲಿ ಗುಡ್ಡವನ್ನು ಜೆಸಿಬಿ ಯಂತ್ರದ ಮೂಲಕ

ಕಾರ್ಕಳದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಸಮ್ಮೇಳನ

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ

ಅಕ್ರಮವಾಗಿ ಡ್ರಗ್ಸ್ ಮಾರಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ. ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಕಾರ್ಕಳ ಚತುರ್ಮುಖ ಬಸದಿ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಡಿವೈಎಸ್‍ಪಿ ಅರವಿಂದ ಕಲಗುಜ್ಜಿ

ಕಾರ್ಕಳ : ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಮನೆಯೊಂದರ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಗೀತಾ ಎಂಬವರ ಮನೆಯಲ್ಲಿ ನಡೆದಿದೆ. ಸುಂದರ ಕುಲಾಲ್ ಎಂಬವರ ಪತ್ನಿ ಗೀತಾ ಅವರು ಅತ್ತೂರಿನ ತಾಯಿ ಮನೆಗೆ ಹೋಗಿದ್ದರು. ರಾತ್ರಿಯ ವೇಳೆಗೆ ಕಳ್ಳರು ಮನೆಯ ಮುಂದಿನ ಬಾಗಿಲನ್ನು ಮುರಿದು ಕಳ್ಳತನಕ್ಕೆ ವಿಫಲ ಯತ್ನ ಮಾಡಿದ್ದಾರೆ. ನೆರೆಮನೆಯವರು ಗೀತಾ ಅವರ ಮನೆಯ ಬಾಗಿಲು ತೆರೆದಿದ್ದ ಕಾರಣ ಬಂದು ನೋಡಿದಾಗ ಮನೆಯಲ್ಲಿ ದರೋಡೆಯಾದ ವಿಚಾರ ಬೆಳಕಿಗೆ ಬಂದಿದೆ. ಮನೆಯೊಳಗಿದ್ದ

ಪಶ್ಚಿಮ ಘಟ್ಟ, ಮಾಳ ಪರಿಸರದಲ್ಲಿ ಅಧಿಕ ಮಳೆ – ನೀರಿನ ಹಾಹಾಕಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್

ಕಾರ್ಕಳ ತಾಲೂಕಿನಲ್ಲಿ ಕಳೆದೆರಡು ದಿನ ಸಂಜೆ ಸುಮಾರು ಒಂದು ತಾಸಿಗೂ ಅಧಿಕ ಹೊತ್ತು ಮಳೆಯಾಗಿದ್ದು ಪಶ್ಚಿಮ ಘಟ್ಟದ ತಪ್ಪಲಿನ ಮಾಳ ಪರಿಸರ ಸಹಿತ ಆಸುಪಾಸಿನಲ್ಲಿ ಅಧಿಕ ಮಳೆಯಾದ ಪರಿಣಾಮ ಮುಂಡ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆ ಕಂಡು ಬಂದಿದೆ. ನೀರಿನ ಒಳಹರಿವು ತುಸು ಹೆಚ್ಚಾಗಿದ್ದು ದೊಡ್ಡ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ನಿರೀಕ್ಷಿತ ನೀರಿನ ಮಟ್ಟ ಏರಿಕೆಯಾಗದೆ ತಿಳಿ ಬಣ್ಣದಲ್ಲಿ ನೀರು ಹರಿಯುತ್ತಿದೆ. ಸುಮಾರು ಎರಡು ತಿಂಗಳಿಂದ ಮೂಡ್ಲಿಯಲ್ಲಿ

ಕಾರ್ಕಳ : ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ್ ಶೆಟ್ಟಿ ಮುನಿಯಾಲು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ಕೆಮಾರು ಸಾಧನ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಸಿದ್ದಾರೆ. ಉದಯ ಶೆಟ್ಟಿ ಮುನಿಯಲು ಅಭಿಮಾನಿ ಬಳಗ ಮತ್ತು ಬ್ಲಾಕ್ ಕಾಂಗ್ರೆಸ್ ಹೆಬ್ರಿ ಮತ್ತು ಕಾರ್ಕಳದ ವತಿಯಿಂದ ಉದಯ ಶೆಟ್ಟಿ ಮುನಿಯಾಲು ಇವರ 50ನೇ ಹುಟ್ಟು ಹಬ್ಬದ ಸಂದರ್ಭ ಪುಲ್ಕೇರಿ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಮತ್ತು