Home Posts tagged #karkala (Page 5)

ನಿಟ್ಟೆ ವಿಶ್ವವಿದ್ಯಾಲಯ : ಜೂನ್ 8-11ರ ವರೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರ ಪ್ರದರ್ಶನ

ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು

ಕಾರ್ಕಳ : ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು : ಉದಯ ಶೆಟ್ಟಿ ಮುನಿಯಾಲು

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ ಗೆಲುವಿಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಂಡವಾಗಿ ಕಾರ್ಯನಿರ್ವಹಿಸಬೇಕಾಗಿದೆ.

ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ – ಕಾರ್ಕಳದಲ್ಲಿ ಸಂಭ್ರಮಾಚರಣೆ

ಸಿದ್ದರಾಮಯ್ಯ ಅವರು ಸಿಎಂ ಅಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಕಾರ್ಕಳ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.

ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲಿನ ಆತ್ಮಾವಲೋಕನ ನಡೆಸುತ್ತೇವೆ-ಡಿ.ಆರ್.ರಾಜು

ಕಾರ್ಕಳ: ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನ ಪಡೆದಿದೆ. ಗೆಲುವಿನ ಹಾಗೂ ಸೋಲಿನ ಅಂತರದ ಕಾರಣದ ಬಗ್ಗೆ ಆತ್ಮಾವಲೋಕನ ನಡೆಸಿ ಉಭಯ ಜಿಲ್ಲೆಯ ನಾಯಕರು ಪಕ್ಷವನ್ನು ಮುಂಬರುವ ಚುನಾವಣೆಗೆ ಸಿದ್ಧಗೊಳಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಿ.ಆರ್ ರಾಜು ಹೇಳಿದರು. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಪರ ಅಲೆಯಿಂದ 135 ಸೀಟು ಗೆದ್ದಿದೆ. ಆದರೆ ಎರಡು

ಕಾರ್ಕಳ : ಮೂರು ಮಾರ್ಗದ ಅಂಗಡಿಯಲ್ಲಿ ಮಾರಿಯಮ್ಮನ ಪೂಜೆ

ಕಾರ್ಕಳ ಇಂದಿನಿಂದ ಸಂಭ್ರಮದ ಎರಡು ದಿನಗಳ ಮಾರಿ ಪೂಜೆ ಇಂದು ಬೆಳಗಿನ ಜಾವ ಪ್ರಾರಂಭವಾಗಿ ನಾಳೆ ಸಂಜೆಗೆ ಕೊನೆಗೊಳ್ಳಲಿದೆ. ಇಂದು ಬೆಳಿಗ್ಗೆ ಮೂರು ಮಾರ್ಗದಲ್ಲಿರುವ ಅಂಗಡಿಯಲ್ಲಿ ಮಾರಿಯಮ್ಮನ ಪೂಜೆ ಪುರಸ್ಕಾರ ಮಾಡಿದ ನಂತರ ಕುಳ್ಳಿರಿಸಿ ಬೆಳಗಿನಿಂದಲೇ ಭಕ್ತಾದಿಗಳು ಮಾರಿಯಮ್ಮನ ದರ್ಶನವನ್ನು ಸರತಿ ಸಾಲಿನಲ್ಲಿ ನಿಂತು ದರ್ಶನ್ ಪಡೆದು ತಮ್ಮ ಹರಕೆ ಕಾಣಿಕೆಗಳನ್ನು ಅರ್ಪಿಸಿದರು. ಶ್ರೀದೇವಿ ದುರ್ಗೆ ಅವತಾರವಾಗಿದ್ದು ಊರಿನ ಸಕಲ ಕಷ್ಟ ದಾರಿದ್ರಾ ರೋಗ ರುಜಿನಗಳನ್ನು

ಶಾಸಕ ಸುನಿಲ್ ಕುಮಾರ್ ಬೆದರಿಕೆ ಖಂಡಿಸುತ್ತೇನೆ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್

ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ

ಈ ಬಾರಿಯ ಚುನಾವಣೆ ನಮಗೆ ಪಾಠ ಕಲಿಸಿದೆ : ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ, ಸಜ್ಜನಿಕೆಗೆ ಬೆಲೆಕೊಟ್ಟವರು ನಾವು ಅಭಿವೃದ್ಧಿ ಮಾಡಿ ಎಲ್ಲವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆಂದು ಎಂದು ಕೊಂಡೆವು. ಆದರೆ ಅದು ಒಳ್ಳೇದಲ್ಲ ಎನ್ನುವುದು ಚುನಾವಣೆ ನಮಗೆ ಪಾಠ ಕಲಿಸಿದೆ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಬಿಜೆಪಿ ಕಾರ್ಕಳ ವತಿಯಿಂದ ನಗರದ ಬಂಡಿ ಮಠದಲ್ಲಿ ನಡೆದ ಕ್ಷೇತ್ರ ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿ, ಅವರು ಮಾತನಾಡಿದರು. ನಾನು ಚಿಕ್ಕವನಿರುವಾಗಲೇ ಹೋರಾಟ

ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆದರೆ ಪ್ರತಿಭಟನೆ : ಪ್ರಮೋದ್ ಮುತಾಲಿಕ್

ಕಾರ್ಕಳವನ್ನು ಕೇಂದ್ರವನ್ನಾಗಿ ಮಾಡಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಹಿಂದುಗಳಿಗೆ ವಿಶ್ವಾಸ ಬರುವ ಹಾಗೆ ಅವರ ಜೊತೆ ಇರುತ್ತೇನೆ ಹಿಂದುತ್ವದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಕಾರ್ಕಳದ ತಮ್ಮ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಭ್ರಷ್ಟಾಚಾರದ ಸಂಬಂಧಪಟ್ಟದ್ದನ್ನು ಉಲ್ಲೇಖ ಮಾಡುತ್ತಾ ಬಂದಿದ್ದೇನೆ ಅದು ಅರ್ಧಕ್ಕೆ ನಿಂತಿದೆ

ಕಾರ್ಕಳದಲ್ಲಿ ಪಕ್ಷ ಬಲಪಡಿಸುವ ಕಾರ್ಯ ಮುಂದುವರೆಯಲಿದೆ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಿಜೆಪಿ ಪಕ್ಷದ ಹಣಹಂಚಿ ವಾಮಮಾರ್ಗದ ಮೂಲಕ ಗೆದ್ದಿದೆ .ನಕಲಿ ಮತದಾನವನ್ನು ಮಾಡಿಸುವ ಮೂಲಕ ಜನರನ್ನು ಮೋಸಗೊಳಿಸಿದೆ ಎಂದರು, ಮತದಾನಕ್ಕಾಗಿ ಹಗಲಿರುಳು