Home Posts tagged #karkala news

ಶಾಸಕ ಸುನೀಲ್ ಕುಮಾರ್ ಹಿಂದುತ್ವವೆಂದರೆ ಇದೇನಾ : ಮುತಾಲಿಕ್ ಗರಂ

ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು

ಕಾರ್ಕಳ : ಕಾಂಗ್ರೆಸ್‍ ಮುಖಂಡರು ಬಿಜೆಪಿಗೆ ಸೇರ್ಪಡೆ

ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ

ಕಾರ್ಕಳ : ಉದಯಕುಮಾರ್ ಶೆಟ್ಟಿ ಮುನಿಯಾಲ್ : ಪಾದಯಾತ್ರೆ ಮೂಲಕ ಮತಯಾಚನೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.