Home Posts tagged karkala

ಕಾರ್ಕಳ: ಹಲಸು ಸಂಸ್ಕರಣಾ ಘಟಕದ ಉದ್ಘಾಟನೆ

ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್‌ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ

ಕಾರ್ಕಳ ಪರಪ್ಪು ಸೇತುವೆ ಕೆಳಭಾಗದಲ್ಲಿ ತ್ಯಾಜ್ಯಗಳ ರಾಶಿ

ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ವ್ಯವಸ್ಥೆಗಳು ಸಾಕಷ್ಟಿದ್ದರೂ, ಪರಪ್ಪು ಸೇತುವೆ ತಳಭಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರಂತವೇ ಸರಿ. ಇಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಕಳ ನಗರದಿಂದ ಕುಕ್ಕುಂದೂರು ಗ್ರಾಮದ ಮೂಲಕ ನಕ್ರೆ ಮಾರ್ಗವಾಗಿ ಉಡುಪಿ ಸಂಪರ್ಕಿಸುವ ಪರಪ್ಪು ಸೇತುವೆ ತಳಭಾಗ ತ್ಯಾಜ್ಯ ಹಾಗೂ ಮಣ್ಣು ರಾಶಿಯಿಂದ

ಕಾರ್ಕಳ: ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸಂಪನ್ನ

ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ ನಿವೇದನೆಗಾಗಿ ಭಾಗವಹಿಸಿದ್ದರು. ಕಾರ್ಕಳ ಗ್ರಾಮಾಂತರ ಹಾಗೂ ನಗರ ಠಾಣಾ ಪೊಲೀಸ್ ಹಾಗೂ ಪೊಲೀಸ್

ಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬ್ರಹ್ಮದೇವ ಬ್ರಹ್ಮಲೋಕದವರು, ವಿಷ್ಣು ವೈಕುಂಠಲೋಕದಿಂದ ಭೂಲೋಕಕ್ಕೆ ಬರುವವರು ಆದರೆ ಈಶ್ವರ ಮಾತ್ರ ಭಾರತದೇಶದ ಹಿಮಾಲಯದ ಕೈಲಾಸದವರು. ಹೀಗಾಗಿ ಈಶ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚರ್ಚ್‌ನ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಕ್ಷೇತ್ರ ಕಾರ್ಣಿಕ ಕ್ಷೇತ್ರವಾಗಿದೆ ಇದೊಂದು ಪ್ರಾರ್ಥನೆ ಕೇಂದ್ರವಾಗಿದೆ ಈ ಕ್ಷೇತ್ರದಲ್ಲಿ ಸುಮಾರು 300 ವರ್ಷಗಳಿಂದ ಅತ್ತೂರು ಸಂತ ಲಾರೆನ್ಸರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದೇಶ ವಿದೇಶಗಳಿಂದ ಲಕ್ಷಾಂತರ ಜನರು ಈ ಪುಣ್ಯಕ್ಷೇತ್ರಕ್ಕೆ ಬಂದು ಪ್ರಾರ್ಥಿಸುತ್ತಾರೆ. ಅವರಿಗೆ ಸಂತ ಲಾರೆನ್ಸರು ಎಲ್ಲವನ್ನು ಕೊಟ್ಟಿರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ಅಸಾಧ್ಯವಾದುದು ಸಾಧ್ಯವಾಗಿದೆ. ಜಾತಿ ಮತ ಭೇದವಿಲ್ಲದೆ ಎಲ್ಲಾ

ಕಾರ್ಕಳ: ಜ.21ರಿಂದ 26ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕೋತ್ಸವ

ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು ನಡೆಯಲಿದೆ ಎಂದು ಸಂತ ಲಾರೆನ್ಸರ ಬಸಿಲಿಕ ಧರ್ಮಗುರು ಅಲ್ಬನ್ ಡಿಸೋಜಾ ಹೇಳಿದರು. ಅವರು ಕಾರ್ಕಳ ಅತ್ತೂರು ಚರ್ಚ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ವಧರ್ಮದ ಏಕತೆಯ ಹಬ್ಬವಾಗಿದ್ದು, ನಾಡಿನ ಲಕ್ಷಾಂತರ ಭಕ್ತರು ಬರುವ

ಕಾರ್ಕಳ : ಕಾನೂನು ಬಾಹಿರ ಮಣ್ಣು ಸಾಗಾಟ ವಾಹನಗಳಿಗೆ ದಂಡ ವಿಧಿಸಲು ಡಿವೈಎಸ್ಪಿ ಸೂಚನೆ

ಕಾನೂನು ಬಾಹಿರವಾಗಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿ ರಸ್ತೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ನಡೆಸುತ್ತಿರುವ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜಿ ಕಾಪು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಟಪಾಡಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯಾವುದೇ ಮೂಲಾಜಿ ಇಲ್ಲದೆ ಟಿಪ್ಪರಲ್ಲಿ ಕ್ಯಾಬಿನ್ ಎತ್ತರಕ್ಕೆ ಮಣ್ಣು ತುಂಬಿಸಿಕೊಂಡು ಯಾವುದೇ ಟರ್ಪಾಲು ಹೊದಿಕೆಯನ್ನು ಹಾಕದೆ ದೂಳೆಬ್ಬಿಸುತ್ತಾ ಸಾಲುಗಟ್ಟಿ

ಕಾರ್ಕಳ: 6ನೇ ದಿನಕ್ಕೆ ಕಾಲಿಟ್ಟ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರ ಮುಷ್ಕರ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರು ಕಳೆದ ಆರು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಇವರ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನಗಳು ರಸ್ತೆಗೆ ಇಳಿಯದೆ ಪ್ರತಿಭಟನೆಯಲ್ಲಿ ತೊಡಗಿವೆ. ಇದರಿಂದ ಕಟ್ಟಡ ಕೆಲಸವನ್ನು ನಂಬಿಕೊಂಡು ಬಂದಿರುವ ಕಾರ್ಮಿಕರು ಆರು ದಿನಗಳಿಂದ ಕೆಲಸವಿಲ್ಲದೆ ಆಲೆದಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:
ಸುನಿಲ್ ಕುಮಾರ್

ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ಕುಮಾರ್ ಹೇಳಿದ್ದಾರೆ.  ಕಾರ್ಕಳದ ಜನ ಗೌರವದಿಂದ ಬದುಕಿ

ಕಾರ್ಕಳ ಪುರಸಭೆಯಲ್ಲಿ ಹಿಟ್ಲರ್ ಆಡಳಿತ

ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷ ಸೋಮನಾಥ್ ನಾಯ್ಕ್ ಆರೋಪಿಸಿದ್ದಾರೆ. ಅವರು ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ